AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಹುಟ್ಟುಹಬ್ಬ ಹಿನ್ನೆಲೆ ಬೀದರ್‌ನಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಸ್ವಚ್ಛತಾ ಅಭಿಯಾನ

ಪ್ರಧಾನಿ ಮೋದಿ ಹುಟ್ಟುಹಬ್ಬ ಹಿನ್ನೆಲೆ ಬೀದರ್‌ನಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಸ್ವಚ್ಛತಾ ಅಭಿಯಾನ

ಮಾಲಾಶ್ರೀ ಅಂಚನ್​
|

Updated on: Sep 19, 2025 | 2:10 PM

Share

ಬೀದರ್‌ನಲ್ಲಿ ಬಿಜೆಪಿ ನಗರ ಘಟಕ ವತಿಯಿಂದ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವೆ ಶೋಭಾ ಕರಂದ್ಲಾಜೆ ಪೊರಕೆ ಹಿಡಿದು ಕಸ ಗುಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆ ಬೀದರ್‌ ನಗರದ ರೇವಪ್ಪಯ್ಯ ದೇವಸ್ಥಾನದಲ್ಲಿ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಗಿದ್ದು, ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಕೂಡ ಭಾಗಿಯಾಗಿದ್ದಾರೆ.

ಬೀದರ್‌, ಸೆಪ್ಟೆಂಬರ್‌ 19: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆ ಬೀದರ್‌ನ ಬಿಜೆಪಿ ನಗರ ಘಟಕ ವತಿಯಿಂದ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೈ ಜೋಡಿಸಿದ್ದಾರೆ. ಬೀದರ್‌ ನಗರದ ರೇವಪ್ಪಯ್ಯ ದೇವಸ್ಥಾನದಲ್ಲಿ ಈ ಒಂದು ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಕೂಡ ಭಾಗಿಯಾಗಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More