ಬೀದರ್: ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ, ಇತಿಹಾಸ ಪ್ರಸಿದ್ಧ ಶಿವನ ದೇವಸ್ಥಾನ ಮುಳುಗಡೆ
ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಈ ಪರಿಣಾಮ ಐತಿಹಾಸಿಕ ದೇವಾಲಯ ಮುಳುಗಡೆಯಾಗಿದೆ. ಕಟ್ಟಿತುಗಾಂವ ಬಳಿಯ ಇತಿಹಾಸ ಪ್ರಸಿದ್ಧ ಶಿವನ ದೇವಸ್ಥಾನ ಸಂಪೂರ್ಣ ಮುಳುಗಿದೆ. ಹೀಗಾಗಿ ನದಿ ದಡದಲ್ಲೇ ನಿಂತು ಭಕ್ತರು ದೇವರ ದರ್ಶನ ಮಾಡುತ್ತಿದ್ದಾರೆ.
ಬೀದರ್, ಸೆ.06: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಹಾಲಹಳ್ಳಿ ಬಳಿಯ ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯದಿಂದ ನದಿಗೆ 7594 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು ಈ ಪರಿಣಾಮ ಐತಿಹಾಸಿಕ ದೇವಾಲಯ ಮುಳುಗಡೆಯಾಗಿದೆ. ಕಟ್ಟಿತುಗಾಂವ ಬಳಿಯ ಇತಿಹಾಸ ಪ್ರಸಿದ್ಧ ಶಿವನ ದೇವಸ್ಥಾನ ಸಂಪೂರ್ಣ ಮುಳುಗಿದೆ. ಹೀಗಾಗಿ ನದಿ ದಡದಲ್ಲೇ ನಿಂತು ಭಕ್ತರು ದೇವರ ದರ್ಶನ ಮಾಡುತ್ತಿದ್ದಾರೆ. ಇನ್ನು ಶ್ರಾವಣ ಮಾಸ ಹಿನ್ನೆಲೆ ಶಿವ ಭಕ್ತರು ನಿತ್ಯ ಬೆಳಗ್ಗೆ, ಸಂಜೆ ಭಜನೆ ಮಾಡುತ್ತಿದ್ದರು. ನದಿ ನೀರಿನಿಂದಾಗಿ ದೇವಸ್ಥಾನ ಮುಳುಗಿದ್ದು ಭಕ್ತರ ಭಜನೆಗೆ ಬ್ರೇಕ್ ಬಿದ್ದಿದೆ.
ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

