AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಮಹಾಲಕ್ಷ್ಮೀ ಜಾತ್ರೆಯ ಮೆರವಣಿಗೆ ವೇಳೆ ಗಲಾಟೆ, ಬಿಡಿಸಲು ಹೋದ ಪೊಲೀಸರ ಮೇಲೆಯೇ ಕಲ್ಲು ತೂರಾಟ

ಜಾತ್ರೆ ವೇಳೆ ಎರಡು ಗುಂಪುಗಳ ಮಧ್ಯ ಗಲಾಟೆ ನಡೆದಿದೆ. ಗಲಾಟೆ ತಡೆಯಲು ಹೊದ ಪೊಲೀಸರನ್ನು ಅಟ್ಟಾಡಿಸಿ ಹಲ್ಲೆ ಮಾಡಲು ಯುವಕರು ಮುಂದಾಗಿದ್ದಾರೆ. ಇದೇ ವೇಳೆ ಕಲ್ಲು ತೂರಾಟವನ್ನೂ ಮಾಡಿದ್ದಾರೆ. ಕಲ್ಲೂ ತೂರಾಟದಲ್ಲಿ ಇಬ್ಬರು ಕಾನ್​​ಸ್ಟೇಬಲ್​ಗಳಿಗೆ ಸಣ್ಣ ಪುಟ್ಟಗಾಯಗಳಾಗಿವೆ.

TV9 Web
| Edited By: |

Updated on: Oct 26, 2023 | 10:32 PM

Share

ಬೀದರ್, ಅಕ್ಟೋಬರ್ 26: ಬೀದರ್ ಜಿಲ್ಲೆಯ ಬಸವಕಲ್ಯಾಣ (Basavakalyan) ತಾಲೂಕಿನ ಬಟಗೇರಾವಾಡಿ ಗ್ರಾಮದಲ್ಲಿ ಮಹಾಲಕ್ಷ್ಮೀ ಜಾತ್ರೆಯ ಮೆರವಣಿಗೆ (Mahalakshmi Jatra procession) ವೇಳೆ ಯುವಕರ 2 ಗುಂಪಿನ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಇದೇ ವೇಳೆ, ಗಲಾಟೆ ಬಿಡಿಸಲು ಹೋದ ಪೊಲೀಸರ ಮೇಲೆ ಹಾಗೂ ಪೊಲೀಸ್ ವಾಹನದ ಮೇಲೆ ಯುವಕರು ಕಲ್ಲು ತೂರಾಟ ಮಾಡಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ತಿಳಿದುಬಂದಿದೆ. ಬುಧವಾರ ರಾತ್ರಿ ಘಟನೆ ನಡೆದಿತ್ತು.

ಜಾತ್ರೆ ವೇಳೆ ಎರಡು ಗುಂಪುಗಳ ಮಧ್ಯ ಗಲಾಟೆ ನಡೆದಿದೆ. ಗಲಾಟೆ ತಡೆಯಲು ಹೊದ ಪೊಲೀಸರನ್ನು ಅಟ್ಟಾಡಿಸಿ ಹಲ್ಲೆ ಮಾಡಲು ಯುವಕರು ಮುಂದಾಗಿದ್ದಾರೆ. ಇದೇ ವೇಳೆ ಕಲ್ಲು ತೂರಾಟವನ್ನೂ ಮಾಡಿದ್ದಾರೆ. ಕಲ್ಲೂ ತೂರಾಟದಲ್ಲಿ ಇಬ್ಬರು ಕಾನ್​​ಸ್ಟೇಬಲ್​ಗಳಿಗೆ ಸಣ್ಣ ಪುಟ್ಟಗಾಯಗಳಾಗಿವೆ.

ಘಟನೆ ಸಂಬಂಧ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು