AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಮಹಾಲಕ್ಷ್ಮೀ ಜಾತ್ರೆಯ ಮೆರವಣಿಗೆ ವೇಳೆ ಗಲಾಟೆ, ಬಿಡಿಸಲು ಹೋದ ಪೊಲೀಸರ ಮೇಲೆಯೇ ಕಲ್ಲು ತೂರಾಟ

ಜಾತ್ರೆ ವೇಳೆ ಎರಡು ಗುಂಪುಗಳ ಮಧ್ಯ ಗಲಾಟೆ ನಡೆದಿದೆ. ಗಲಾಟೆ ತಡೆಯಲು ಹೊದ ಪೊಲೀಸರನ್ನು ಅಟ್ಟಾಡಿಸಿ ಹಲ್ಲೆ ಮಾಡಲು ಯುವಕರು ಮುಂದಾಗಿದ್ದಾರೆ. ಇದೇ ವೇಳೆ ಕಲ್ಲು ತೂರಾಟವನ್ನೂ ಮಾಡಿದ್ದಾರೆ. ಕಲ್ಲೂ ತೂರಾಟದಲ್ಲಿ ಇಬ್ಬರು ಕಾನ್​​ಸ್ಟೇಬಲ್​ಗಳಿಗೆ ಸಣ್ಣ ಪುಟ್ಟಗಾಯಗಳಾಗಿವೆ.

TV9 Web
| Updated By: Ganapathi Sharma|

Updated on: Oct 26, 2023 | 10:32 PM

Share

ಬೀದರ್, ಅಕ್ಟೋಬರ್ 26: ಬೀದರ್ ಜಿಲ್ಲೆಯ ಬಸವಕಲ್ಯಾಣ (Basavakalyan) ತಾಲೂಕಿನ ಬಟಗೇರಾವಾಡಿ ಗ್ರಾಮದಲ್ಲಿ ಮಹಾಲಕ್ಷ್ಮೀ ಜಾತ್ರೆಯ ಮೆರವಣಿಗೆ (Mahalakshmi Jatra procession) ವೇಳೆ ಯುವಕರ 2 ಗುಂಪಿನ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಇದೇ ವೇಳೆ, ಗಲಾಟೆ ಬಿಡಿಸಲು ಹೋದ ಪೊಲೀಸರ ಮೇಲೆ ಹಾಗೂ ಪೊಲೀಸ್ ವಾಹನದ ಮೇಲೆ ಯುವಕರು ಕಲ್ಲು ತೂರಾಟ ಮಾಡಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ತಿಳಿದುಬಂದಿದೆ. ಬುಧವಾರ ರಾತ್ರಿ ಘಟನೆ ನಡೆದಿತ್ತು.

ಜಾತ್ರೆ ವೇಳೆ ಎರಡು ಗುಂಪುಗಳ ಮಧ್ಯ ಗಲಾಟೆ ನಡೆದಿದೆ. ಗಲಾಟೆ ತಡೆಯಲು ಹೊದ ಪೊಲೀಸರನ್ನು ಅಟ್ಟಾಡಿಸಿ ಹಲ್ಲೆ ಮಾಡಲು ಯುವಕರು ಮುಂದಾಗಿದ್ದಾರೆ. ಇದೇ ವೇಳೆ ಕಲ್ಲು ತೂರಾಟವನ್ನೂ ಮಾಡಿದ್ದಾರೆ. ಕಲ್ಲೂ ತೂರಾಟದಲ್ಲಿ ಇಬ್ಬರು ಕಾನ್​​ಸ್ಟೇಬಲ್​ಗಳಿಗೆ ಸಣ್ಣ ಪುಟ್ಟಗಾಯಗಳಾಗಿವೆ.

ಘಟನೆ ಸಂಬಂಧ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ