ಇರಾನ್ ಯುದ್ಧದ ಪರಿಣಾಮ ಬೀದರ್ ಕಲ್ಲಂಗಡಿಗೂ ಇಲ್ಲ ಬೆಲೆ!
ಜಿಲ್ಲೆಯಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಕಲ್ಲಂಗಡಿ ಬೆಳೆಗಾರರಿಗೆ ಭಾರೀ ಹೊಡೆತ ಬಿದ್ದಿದೆ. ರಫ್ತು ವ್ಯವಹಾರದಲ್ಲಿ ವ್ಯತ್ಯಯ ಉಂಟಾಗಿ ಕಲ್ಲಂಗಡಿ ದರ ಪಾತಾಳಕ್ಕೆ ಕುಸಿದಿದ್ದು, ಕೆಜಿಗೆ ಕೇವಲ 4 ರಿಂದ 5 ರೂಪಾಯಿಗೆ ಮಾರಾಟವಾಗುತ್ತಿದೆ. ಕಟಾವು ಮತ್ತು ಸಾಗಾಟ ವೆಚ್ಚವೂ ಮರಳದ ಸ್ಥಿತಿ ನಿರ್ಮಾಣವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತಮ ಗುಣಮಟ್ಟದ ಕಲ್ಲಂಗಡಿ ಇದ್ದರೂ ಖರೀದಿದಾರರ ಕೊರತೆಯಿಂದ ಬೆಳೆ ಹೊಲದಲ್ಲಿಯೇ ಕೊಳೆಯುತ್ತಿದ್ದು, ಜಿಲ್ಲೆಯ ಬಹುತೇಕ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ.
ಬೀದರ್, ಮಾರ್ಚ್ 30: ಜಿಲ್ಲೆಯಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಕಲ್ಲಂಗಡಿ ಬೆಳೆಗಾರರಿಗೆ ಭಾರೀ ಹೊಡೆತ ಬಿದ್ದಿದೆ. ರಫ್ತು ವ್ಯವಹಾರದಲ್ಲಿ ವ್ಯತ್ಯಯ ಉಂಟಾಗಿ ಕಲ್ಲಂಗಡಿ ದರ ಪಾತಾಳಕ್ಕೆ ಕುಸಿದಿದ್ದು, ಕೆಜಿಗೆ ಕೇವಲ 4 ರಿಂದ 5 ರೂಪಾಯಿಗೆ ಮಾರಾಟವಾಗುತ್ತಿದೆ. ಕಟಾವು ಮತ್ತು ಸಾಗಾಟ ವೆಚ್ಚವೂ ಮರಳದ ಸ್ಥಿತಿ ನಿರ್ಮಾಣವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತಮ ಗುಣಮಟ್ಟದ ಕಲ್ಲಂಗಡಿ ಇದ್ದರೂ ಖರೀದಿದಾರರ ಕೊರತೆಯಿಂದ ಬೆಳೆ ಹೊಲದಲ್ಲಿಯೇ ಕೊಳೆಯುತ್ತಿದ್ದು, ಜಿಲ್ಲೆಯ ಬಹುತೇಕ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
