AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮುಗಿದರು ಚಿಕಿತ್ಸೆಗೆ ಸಿದ್ಧವಾಗಿಲ್ಲ BIEC ಕೋವಿಡ್ ಕೇರ್ ಸೆಂಟರ್

[lazy-load-videos-and-sticky-control id=”yn5iuMQp9jw”] ನೆಲಮಂಗಲ: ಬೆಂಗಳೂರು ತುಮಕೂರು ರಸ್ತೆಯ ಮಾದವಾರದಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ಸರ್ಕಾರ ಆದೇಶ ಹೊರಡಿಸಿತ್ತು. ಅಲ್ಲದೆ ಕೇರ್ ಸೆಂಟರ್ ಗೆ ಸಚಿವರು ಹಾಗೂ ಮುಖ್ಯಮಂತ್ರಿಗಳು ಭೇಟಿ ನೀಡಿದ್ದರು. ಆದರೆ ಇನ್ನೂ BIEC ಕೋವಿಡ್ ಕೇರ್ ಸೆಂಟರ್ ಸಿದ್ದವಾಗಿಲ್ಲ. ಜೂನ್ 29ಕ್ಕೆ ಕೋವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ಆದೇಶ ನೀಡಲಾಗಿದ್ದು, ಜೂನ್ 30ರಿಂದ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿತ್ತು. ಪ್ರಾರಂಭದಲ್ಲಿ 7000 […]

ಅವಧಿ ಮುಗಿದರು ಚಿಕಿತ್ಸೆಗೆ ಸಿದ್ಧವಾಗಿಲ್ಲ BIEC ಕೋವಿಡ್ ಕೇರ್ ಸೆಂಟರ್
ಸಾಧು ಶ್ರೀನಾಥ್​
|

Updated on:Jul 19, 2020 | 6:40 PM

Share

[lazy-load-videos-and-sticky-control id=”yn5iuMQp9jw”]

ನೆಲಮಂಗಲ: ಬೆಂಗಳೂರು ತುಮಕೂರು ರಸ್ತೆಯ ಮಾದವಾರದಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ಸರ್ಕಾರ ಆದೇಶ ಹೊರಡಿಸಿತ್ತು. ಅಲ್ಲದೆ ಕೇರ್ ಸೆಂಟರ್ ಗೆ ಸಚಿವರು ಹಾಗೂ ಮುಖ್ಯಮಂತ್ರಿಗಳು ಭೇಟಿ ನೀಡಿದ್ದರು. ಆದರೆ ಇನ್ನೂ BIEC ಕೋವಿಡ್ ಕೇರ್ ಸೆಂಟರ್ ಸಿದ್ದವಾಗಿಲ್ಲ.

ಜೂನ್ 29ಕ್ಕೆ ಕೋವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ಆದೇಶ ನೀಡಲಾಗಿದ್ದು, ಜೂನ್ 30ರಿಂದ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿತ್ತು. ಪ್ರಾರಂಭದಲ್ಲಿ 7000 ಬೆಡ್ ಉದ್ದೇಶಿಸಿ ಕೆಲಸ ಪ್ರಾರಂಭಿಸಲಾಗಿತ್ತು, ನಂತರ 7000 ಬೆಡ್ ಗಳ ಬದಲಿಗೆ 10100 ಬೆಡ್ ಗಳ ವ್ಯವಸ್ಥೆ ಮಾಡಲು ಸರ್ಕಾರ ಸೂಚನೆ ನೀಡಿತ್ತು. ಜುಲೈ 15ರ ವೇಳೆಗೆ ಕೋವಿಡ್ ಕೇರ್ ಸೆಂಟರ್ ನಿರ್ಮಾಣ‌ ಆರೈಕೆಗೆ ಸಿದ್ದವಾಗಬೇಕಿತ್ತು, ಆದರೆ ಅವದಿ ಮುಗಿದಿದ್ದರು ಇದುವರೆಗೂ ಕೋವಿಡ್ ಕೇರ್ ಸೆಂಟರ್‌ ಸಿದ್ದವಾಗಿಲ್ಲ .

ಈ ನಡುವೆ ಕೋವಿಡ್ ಕೇರ್ ಸೆಂಟರ್‌ ನಿರ್ಮಾಣದಲ್ಲಿ ಭಾರೀ ಹಗರಣ ನಡೆದಿದೆಯೆಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಆರೋಪ ಮಾಡಿದ್ದರು. ಹಾಸಿಗೆ ದಿಂಬು, ಮಂಚ ಖರೀದಿಗೆ ಸೂಚಿಸಿದ್ರು ಬಾಡಿಗೆಗೆ ಪಡೆದಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದ ಮುಖ್ಯಮಂತ್ರಿಗಳು ಹಾಸಿಗೆ ದಿಂಬು ಮಂಚಗಳನ್ನ ಖರೀದಿ ಮಾಡಲು ಸೂಚನೆ ನೀಡಿದ್ರು, ಸರ್ಕಾರದ ಈ ನಡೆಯಿಂದ ಅಧಿಕಾರಿಗಳು ಹೆದರಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಕಾರ್ಯ ವಿಳಂಭವಾಗುತ್ತಿದೆಯ ಎಂಬ ಅನುಮಾನ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.

Published On - 11:12 am, Sun, 19 July 20

Follow Us
ಲೋಕಸಭಾ ಕ್ಷೇತ್ರ ಮರುವಿಂಗಡಣೆ ಮಾಡಿದ್ರೆ ಕರ್ನಾಟಕದಲ್ಲೆಷ್ಟಾಗುತ್ತೆ?
ಲೋಕಸಭಾ ಕ್ಷೇತ್ರ ಮರುವಿಂಗಡಣೆ ಮಾಡಿದ್ರೆ ಕರ್ನಾಟಕದಲ್ಲೆಷ್ಟಾಗುತ್ತೆ?
ಸಾಲ್ಟ್ ಸೂಪರ್ ಮ್ಯಾಚ್ ಕ್ಯಾಚ್; ಪಂತ್ ಒಂದೇ ರನ್​ಗೆ ಸುಸ್ತು
ಸಾಲ್ಟ್ ಸೂಪರ್ ಮ್ಯಾಚ್ ಕ್ಯಾಚ್; ಪಂತ್ ಒಂದೇ ರನ್​ಗೆ ಸುಸ್ತು
ಟರ್ಕಿಯ ಶಾಲೆಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ
ಟರ್ಕಿಯ ಶಾಲೆಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ
ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್​​ಗೆ ಖಡಕ್ ಎಚ್ಚರಿಕೆ ಸಂದೇಶ
ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್​​ಗೆ ಖಡಕ್ ಎಚ್ಚರಿಕೆ ಸಂದೇಶ
ಬರೋಬ್ಬರಿ 102 ಮೀಟರ್; ಸ್ಟೇಡಿಯಂನಿಂದ ಹೊರ ಹೋದ ಚೆಂಡು
ಬರೋಬ್ಬರಿ 102 ಮೀಟರ್; ಸ್ಟೇಡಿಯಂನಿಂದ ಹೊರ ಹೋದ ಚೆಂಡು
ಪಾಪಪ್ರಜ್ಞೆಯಿಂದ ಸಾಕ್ಷಿ ನುಡಿದೆ: ಮಾಫಿ ಸಾಕ್ಷಿ ಸ್ಫೋಟಕ ಹೇಳಿಕೆ
ಪಾಪಪ್ರಜ್ಞೆಯಿಂದ ಸಾಕ್ಷಿ ನುಡಿದೆ: ಮಾಫಿ ಸಾಕ್ಷಿ ಸ್ಫೋಟಕ ಹೇಳಿಕೆ
ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ
ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ
ಕಾಂಗ್ರೆಸ್ ಹೈಕಮಾಂಡ್ ನಡೆಗೆ ಅಬ್ದುಲ್ ಜಬ್ಬಾರ್ ಕೆಂಡಾಮಂಡಲ
ಕಾಂಗ್ರೆಸ್ ಹೈಕಮಾಂಡ್ ನಡೆಗೆ ಅಬ್ದುಲ್ ಜಬ್ಬಾರ್ ಕೆಂಡಾಮಂಡಲ
ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲ
ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲ
ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್!
ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್!