AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮುಗಿದರು ಚಿಕಿತ್ಸೆಗೆ ಸಿದ್ಧವಾಗಿಲ್ಲ BIEC ಕೋವಿಡ್ ಕೇರ್ ಸೆಂಟರ್

[lazy-load-videos-and-sticky-control id=”yn5iuMQp9jw”] ನೆಲಮಂಗಲ: ಬೆಂಗಳೂರು ತುಮಕೂರು ರಸ್ತೆಯ ಮಾದವಾರದಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ಸರ್ಕಾರ ಆದೇಶ ಹೊರಡಿಸಿತ್ತು. ಅಲ್ಲದೆ ಕೇರ್ ಸೆಂಟರ್ ಗೆ ಸಚಿವರು ಹಾಗೂ ಮುಖ್ಯಮಂತ್ರಿಗಳು ಭೇಟಿ ನೀಡಿದ್ದರು. ಆದರೆ ಇನ್ನೂ BIEC ಕೋವಿಡ್ ಕೇರ್ ಸೆಂಟರ್ ಸಿದ್ದವಾಗಿಲ್ಲ. ಜೂನ್ 29ಕ್ಕೆ ಕೋವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ಆದೇಶ ನೀಡಲಾಗಿದ್ದು, ಜೂನ್ 30ರಿಂದ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿತ್ತು. ಪ್ರಾರಂಭದಲ್ಲಿ 7000 […]

ಅವಧಿ ಮುಗಿದರು ಚಿಕಿತ್ಸೆಗೆ ಸಿದ್ಧವಾಗಿಲ್ಲ BIEC ಕೋವಿಡ್ ಕೇರ್ ಸೆಂಟರ್
ಸಾಧು ಶ್ರೀನಾಥ್​
|

Updated on:Jul 19, 2020 | 6:40 PM

Share

[lazy-load-videos-and-sticky-control id=”yn5iuMQp9jw”]

ನೆಲಮಂಗಲ: ಬೆಂಗಳೂರು ತುಮಕೂರು ರಸ್ತೆಯ ಮಾದವಾರದಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ಸರ್ಕಾರ ಆದೇಶ ಹೊರಡಿಸಿತ್ತು. ಅಲ್ಲದೆ ಕೇರ್ ಸೆಂಟರ್ ಗೆ ಸಚಿವರು ಹಾಗೂ ಮುಖ್ಯಮಂತ್ರಿಗಳು ಭೇಟಿ ನೀಡಿದ್ದರು. ಆದರೆ ಇನ್ನೂ BIEC ಕೋವಿಡ್ ಕೇರ್ ಸೆಂಟರ್ ಸಿದ್ದವಾಗಿಲ್ಲ.

ಜೂನ್ 29ಕ್ಕೆ ಕೋವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ಆದೇಶ ನೀಡಲಾಗಿದ್ದು, ಜೂನ್ 30ರಿಂದ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿತ್ತು. ಪ್ರಾರಂಭದಲ್ಲಿ 7000 ಬೆಡ್ ಉದ್ದೇಶಿಸಿ ಕೆಲಸ ಪ್ರಾರಂಭಿಸಲಾಗಿತ್ತು, ನಂತರ 7000 ಬೆಡ್ ಗಳ ಬದಲಿಗೆ 10100 ಬೆಡ್ ಗಳ ವ್ಯವಸ್ಥೆ ಮಾಡಲು ಸರ್ಕಾರ ಸೂಚನೆ ನೀಡಿತ್ತು. ಜುಲೈ 15ರ ವೇಳೆಗೆ ಕೋವಿಡ್ ಕೇರ್ ಸೆಂಟರ್ ನಿರ್ಮಾಣ‌ ಆರೈಕೆಗೆ ಸಿದ್ದವಾಗಬೇಕಿತ್ತು, ಆದರೆ ಅವದಿ ಮುಗಿದಿದ್ದರು ಇದುವರೆಗೂ ಕೋವಿಡ್ ಕೇರ್ ಸೆಂಟರ್‌ ಸಿದ್ದವಾಗಿಲ್ಲ .

ಈ ನಡುವೆ ಕೋವಿಡ್ ಕೇರ್ ಸೆಂಟರ್‌ ನಿರ್ಮಾಣದಲ್ಲಿ ಭಾರೀ ಹಗರಣ ನಡೆದಿದೆಯೆಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಆರೋಪ ಮಾಡಿದ್ದರು. ಹಾಸಿಗೆ ದಿಂಬು, ಮಂಚ ಖರೀದಿಗೆ ಸೂಚಿಸಿದ್ರು ಬಾಡಿಗೆಗೆ ಪಡೆದಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದ ಮುಖ್ಯಮಂತ್ರಿಗಳು ಹಾಸಿಗೆ ದಿಂಬು ಮಂಚಗಳನ್ನ ಖರೀದಿ ಮಾಡಲು ಸೂಚನೆ ನೀಡಿದ್ರು, ಸರ್ಕಾರದ ಈ ನಡೆಯಿಂದ ಅಧಿಕಾರಿಗಳು ಹೆದರಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಕಾರ್ಯ ವಿಳಂಭವಾಗುತ್ತಿದೆಯ ಎಂಬ ಅನುಮಾನ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.

Published On - 11:12 am, Sun, 19 July 20

ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ
W,W,W,W,W: ಇಮ್ರಾನ್ ತಾಹಿರ್ ಸ್ಪಿನ್ ಮೋಡಿಗೆ ಮಂಡಿಯೂರಿದ ಎದುರಾಳಿ ಪಡೆ
W,W,W,W,W: ಇಮ್ರಾನ್ ತಾಹಿರ್ ಸ್ಪಿನ್ ಮೋಡಿಗೆ ಮಂಡಿಯೂರಿದ ಎದುರಾಳಿ ಪಡೆ
ನಮ್ಮ ಹೇಳಿಕೆಗಳು ಎಸ್ಐಟಿ ತನಿಖೆ ಮೇಲೆ ಪ್ರಭಾವ ಬೀರುತ್ತವೆ: ಪರಮೇಶ್ವರ್
ನಮ್ಮ ಹೇಳಿಕೆಗಳು ಎಸ್ಐಟಿ ತನಿಖೆ ಮೇಲೆ ಪ್ರಭಾವ ಬೀರುತ್ತವೆ: ಪರಮೇಶ್ವರ್