ವಿಡಿಯೋ ನೋಡಿ: ಅಲ್ಲೂರಿ ಜಿಲ್ಲೆಯಲ್ಲಿ ಅದ್ಭುತ, ನದಿಯಲ್ಲಿ ಕೊಚ್ಚಿ ಬಂದ ಆಂಜನೇಯ ಸ್ವಾಮಿ ವಿಗ್ರಹ!

Alluri Sitaramaraju district Anjaneya Swamy: ಆಂಧ್ರ ಪ್ರದೇಶದ ಐತಿಹಾಸಿಕ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ರಾಜವೊಮ್ಮಂಗಿ ಮಂಡಲದಲ್ಲಿ ಅಪರೂಪದ ಘಟನೆ ನಡೆದಿದೆ. ಜಡ್ಡಂಗಿ ಗ್ರಾಮದ ಹೊರವಲಯದ ಮದೇರು ನದಿಯ ಹೊಳೆಯಲ್ಲಿ ಆಂಜನೇಯ ಸ್ವಾಮಿಯ ಮೂರ್ತಿ ತೇಲಿಬಂದಿದೆ.

ವಿಡಿಯೋ ನೋಡಿ: ಅಲ್ಲೂರಿ ಜಿಲ್ಲೆಯಲ್ಲಿ ಅದ್ಭುತ, ನದಿಯಲ್ಲಿ ಕೊಚ್ಚಿ ಬಂದ ಆಂಜನೇಯ ಸ್ವಾಮಿ ವಿಗ್ರಹ!
|

Updated on:Oct 04, 2024 | 2:06 PM

ಆಂಧ್ರ ಪ್ರದೇಶದ ಐತಿಹಾಸಿಕ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ರಾಜವೊಮ್ಮಂಗಿ ಮಂಡಲದಲ್ಲಿ ಅಪರೂಪದ ಘಟನೆ ನಡೆದಿದೆ. ಜಡ್ಡಂಗಿ ಗ್ರಾಮದ ಹೊರವಲಯದ ಮದೇರು ನದಿಯ ಹೊಳೆಯಲ್ಲಿ ಆಂಜನೇಯ ಸ್ವಾಮಿಯ ಮೂರ್ತಿ ತೇಲಿಬಂದಿದೆ. ಅದೇ ವೇಳೆ ಆ ಮಾರ್ಗವಾಗಿ ಹೋಗುತ್ತಿದ್ದ ಅಜಯ್ ಎಂಬ ಯುವಕ ಪ್ರತಿಮೆಯನ್ನು ಕಂಡು ಹೌಹಾರಿದ್ದಾನೆ.

ಕೂಡಲೇ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ ಕೂಡಲೇ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಬಂದು ಸಮೀಪದ ರಾಮಮಂದಿರಕ್ಕೆ ತೆಗೆದುಕೊಂಡುಹೋಗಿದ್ದಾರೆ. ಬಳಿಕ ಗ್ರಾಮಸ್ಥರು ಆಂಜನೇಯ ಸ್ವಾಮಿ ವಿಗ್ರಹಕ್ಕೆ ಭಕ್ತಿಯಿಂದ ಪೂಜೆ ಸಲ್ಲಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:48 am, Fri, 4 October 24

Follow us
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ