ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ನೇಣಿಗೆ ಶರಣು: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಕಾರಣ ಬಯಲು
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇದೇ ಅಕ್ಟೋಬರ್ 27ರಂದು ಇಬ್ಬರು ಮಕ್ಕಳನ್ನ ಕೊಂದು (Murder) ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಕುಟುಂಬ ಕಲಹದಿಂದಾಗಿ ಮಹಿಳೆ ಈ ನಿರ್ಧಾರ ಮಾಡಿರಬಹುದೆಂದು ಮೊದಲು ಶಂಕಿಸಲಾಗಿತ್ತಾದರೂ ಪೊಲೀಸ್ ತನಿಖೆ ವೇಳೆ ಸ್ಫೋಟಕ ಸತ್ಯ ಹೊರಬಿದ್ದಿದೆ. ಪ್ರಕರಣದ ಹಿಂದೆ ಅಕ್ರಮ ಸಂಬಂಧದ ಕರಾಳ ಮುಖ ಇರುವುದು ಬಟಾಬಯಲಾಗಿದ್ದು, ತಾಯಿಯ ತಪ್ಪಿಗೆ ಅಮಾಯಕ ಇಬ್ಬರು ಮಕ್ಕಳೂ ಬಲಿಯಾಗಿವೆ.
ಕೊಪ್ಪಳ, (ಅಕ್ಟೋಬರ್ 28): ಜಿಲ್ಲೆಯ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇದೇ ಅಕ್ಟೋಬರ್ 27ರಂದು ಇಬ್ಬರು ಮಕ್ಕಳನ್ನ ಕೊಂದು (Murder) ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಕುಟುಂಬ ಕಲಹದಿಂದಾಗಿ ಮಹಿಳೆ ಈ ನಿರ್ಧಾರ ಮಾಡಿರಬಹುದೆಂದು ಮೊದಲು ಶಂಕಿಸಲಾಗಿತ್ತಾದರೂ ಪೊಲೀಸ್ ತನಿಖೆ ವೇಳೆ ಸ್ಫೋಟಕ ಸತ್ಯ ಹೊರಬಿದ್ದಿದೆ. ಪ್ರಕರಣದ ಹಿಂದೆ ಅಕ್ರಮ ಸಂಬಂಧದ ಕರಾಳ ಮುಖ ಇರುವುದು ಬಟಾಬಯಲಾಗಿದ್ದು, ತಾಯಿಯ ತಪ್ಪಿಗೆ ಅಮಾಯಕ ಇಬ್ಬರು ಮಕ್ಕಳೂ ಬಲಿಯಾಗಿವೆ. ಇನ್ನು ಮಕ್ಕಳಾದ ರಮೇಶ್(4), ಜಾನು(2) ನೇಣಿಗೆ ಹಾಕಿ ಕೊಂದು ಬಳಿಕ ತಾಯಿ ಲಕ್ಷ್ಮವ್ವ ಸಹ ನೇಣಿಗೆ ಶರಣಾಗಿದ್ದಳು. ಆದರಂಭದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ.
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

