ಮುಂಬೈನಲ್ಲಿ ಬೃಹತ್ ಪೈಪ್ ಒಡೆದು ಆಗಸದೆತ್ತರಕ್ಕೆ ಹಾರಿದ ನೀರು; ಶಾಕ್ ಆದ ಜನರು

ಮುಂಬೈಗೆ ಕುಡಿಯುವ ನೀರು ಪೂರೈಸುವ ಪ್ರಮುಖ ಮಾರ್ಗವಾದ ತಾನ್ಸಾ ಪೈಪ್‌ಲೈನ್ ಗೌತಮ್ ನಗರ, ಪೊವೈಯ ಆರೆ ಕಾಲೋನಿಯಲ್ಲಿ ನೀರಿನ ಪೈಪ್ ಒಡೆದಿದೆ. ಪೈಪ್ ಸ್ಫೋಟದಿಂದಾಗಿ ಸಾವಿರಾರು ಲೀಟರ್ ಸಂಸ್ಕರಿಸಿದ ನೀರು ವ್ಯರ್ಥವಾಗುತ್ತಿದೆ. ಆಗಸದೆತ್ತರಕ್ಕೆ ಹಾರುತ್ತಿರುವ ನೀರನ್ನು ಕಂಡು ಸ್ಥಳೀಯರು ಆಶ್ಚರ್ಯಕ್ಕೊಳಗಾಗಿದ್ದಾರೆ.

ಮುಂಬೈನಲ್ಲಿ ಬೃಹತ್ ಪೈಪ್ ಒಡೆದು ಆಗಸದೆತ್ತರಕ್ಕೆ ಹಾರಿದ ನೀರು; ಶಾಕ್ ಆದ ಜನರು
|

Updated on: Aug 23, 2024 | 8:21 PM

ಮುಂಬೈಗೆ ಪ್ರಮುಖ ನೀರು ಸರಬರಾಜು ಮಾಡುವ ತಾನ್ಸಾ ಪೈಪ್‌ಲೈನ್ ಇಂದು ಮಧ್ಯಾಹ್ನ ಪೊವಾಯಿಯ ಆರೆ ಕಾಲೋನಿಯಲ್ಲಿ ಒಡೆದುಹೋಗಿದೆ. ಭಾರೀ ಪ್ರಮಾಣದ ಸೋರಿಕೆಯಿಂದಾಗಿ ಶುದ್ಧೀಕರಿಸಿದ ಸಾವಿರಾರು ಕುಡಿಯುವ ನೀರು ವ್ಯರ್ಥವಾಗುತ್ತಿದೆ. ನೀರಿನ ಸೋರಿಕೆಯಿಂದಾಗಿ ಅಂಧೇರಿ ಪೂರ್ವ, ಬಾಂದ್ರಾ ಪೂರ್ವ, ಬೆಹ್ರಂಪಾಡಾ, ಬಾಂದ್ರಾ ರೈಲ್ವೆ ಟರ್ಮಿನಸ್ ಮತ್ತು ವರ್ಲಿ, ಲೋವರ್ ಪರೇಲ್ ಪ್ರದೇಶಗಳಿಗೆ ನೀರು ಪೂರೈಕೆಗೆ ತೊಂದರೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ