AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಸುಷ್ಮಾ ಚಕ್ರೆ
|

Updated on: Dec 18, 2025 | 10:28 PM

Share

ವಿಶಾಖಪಟ್ಟಣಂ ಜಿಲ್ಲೆಯ ಯಾರಡಾ ಬೀಚ್‌ನಲ್ಲಿ ಮೀನುಗಾರರಿಗೆ ದೊಡ್ಡ ಶಾಕ್ ಕಾದಿತ್ತು. ಇಲ್ಲಿ ಬೃಹತ್ ತಿಮಿಂಗಿಲವೊಂದು ತೀರಕ್ಕೆ ಬಂದು ಸಾವನ್ನಪ್ಪಿದೆ. ಸುಮಾರು 15 ಅಡಿ ಉದ್ದದ ತಿಮಿಂಗಿಲವು ಉಸಿರುಗಟ್ಟಿಸುತ್ತಿರುವುದನ್ನು ಕಂಡು ಮೀನುಗಾರರು ಅದನ್ನು ಸಮುದ್ರಕ್ಕೆ ಬಿಡಲು ಪ್ರಯತ್ನಿಸಿದರು. ಆದರೂ ಯಾವುದೇ ಪ್ರಯೋಜನವಾಗಲಿಲ್ಲ. ಆ ತಿಮಿಂಗಿಲವು ದಡದಲ್ಲಿಯೇ ಸತ್ತುಹೋಯಿತು. ಅದು ಗಾಯಗೊಂಡಿರಬಹುದು ಅಥವಾ ಬಲೆಯಲ್ಲಿ ಸಿಲುಕಿ ಸತ್ತಿರಬಹುದು ಎಂದು ಶಂಕಿಸಲಾಗಿದೆ.

ವಿಶಾಖಪಟ್ಟಣಂ, ಡಿಸೆಂಬರ್ 18: ವಿಶಾಖಪಟ್ಟಣಂ ಜಿಲ್ಲೆಯ ಯಾರಡಾ ಬೀಚ್‌ನಲ್ಲಿ ಮೀನುಗಾರರಿಗೆ ದೊಡ್ಡ ಶಾಕ್ ಕಾದಿತ್ತು. ಇಲ್ಲಿ ಬೃಹತ್ ತಿಮಿಂಗಿಲವೊಂದು ತೀರಕ್ಕೆ ಬಂದು ಸಾವನ್ನಪ್ಪಿದೆ. ಸುಮಾರು 15 ಅಡಿ ಉದ್ದದ ತಿಮಿಂಗಿಲವು ಉಸಿರುಗಟ್ಟಿಸುತ್ತಿರುವುದನ್ನು ಕಂಡು ಮೀನುಗಾರರು ಅದನ್ನು ಸಮುದ್ರಕ್ಕೆ ಬಿಡಲು ಪ್ರಯತ್ನಿಸಿದರು. ಆದರೂ ಯಾವುದೇ ಪ್ರಯೋಜನವಾಗಲಿಲ್ಲ. ಆ ತಿಮಿಂಗಿಲವು ದಡದಲ್ಲಿಯೇ ಸತ್ತುಹೋಯಿತು. ಅದು ಗಾಯಗೊಂಡಿರಬಹುದು ಅಥವಾ ಬಲೆಯಲ್ಲಿ ಸಿಲುಕಿ ಸತ್ತಿರಬಹುದು ಎಂದು ಶಂಕಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ