ಸ್ಪರ್ಧಿಗಳ ವರ್ತನೆಗೆ, ಉಡಾಫೆತನಕ್ಕೆ ಬೇಸತ್ತ ಬಿಗ್ ಬಾಸ್; ಬ್ರೇಕ್ ಪಡೆಯೋ ನಿರ್ಧಾರ

ಸ್ಪರ್ಧಿಗಳ ವರ್ತನೆಗೆ, ಉಡಾಫೆತನಕ್ಕೆ ಬೇಸತ್ತ ಬಿಗ್ ಬಾಸ್; ಬ್ರೇಕ್ ಪಡೆಯೋ ನಿರ್ಧಾರ
|

Updated on: Oct 14, 2024 | 8:18 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮೂರನೇ ವಾರ ಆರಂಭ ಆಗಿದೆ. ಮೊದಲ ದಿನವೇ ಸ್ಪರ್ಧಿಗಳಿಗೆ ಶಾಕ್ ಎದುರಾಗಿದೆ. ಅಷ್ಟಕ್ಕೂ ಏನು ಆ ಶಾಕ್ ಎಂಬ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಲ್ಯಾಂಡ್​ಲೈನ್ ಇನ್​ಸ್ಟಾಲ್ ಮಾಡಲಾಗಿದೆ. ‘ಬಿಗ್ ಬಾಸ್’ ಈ ಫೋನ್ ಮೂಲಕ ಮಾತನಾಡುತ್ತಿದ್ದಾರೆ. ಇದು ಆಟದ ಒಂದು ಭಾಗ. ಈ ಮೊದಲ ಸೀಸನ್​ಗಳಲ್ಲೂ ಇದೇ ರೀತಿಯಲ್ಲಿ ಫೋನ್​ ಇನ್​ಸ್ಟಾಲ್ ಮಾಡಲಾಗಿತ್ತು. ಫೋನ್ ಮಾಡುತ್ತಿದ್ದಂತೆ ಸ್ಪರ್ಧಿಗಳಿಗೆ ಬಿಗ್ ಬಾಸ್ ಶಾಕ್ ಕೊಟ್ಟಿದ್ದಾರೆ. ‘ನಿಮ್ಮ ಉಡಾಫೆತನಕ್ಕೆ, ನಡುವಳಿಕೆಯಿಂದ ಬೇಸತ್ತು ಹೋಗಿದ್ದೇನೆ. ನಾನು ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ’ ಎಂದು ಬಿಗ್ ಬಾಸ್ ಹೇಳಿದ್ದಾರೆ. ಇದು ಚಮಕ್ ಕೊಡೋಕೆ ಮಾಡಿರೋದು ಅನ್ನೋದು ವೀಕ್ಷಕರಿಗೆ ಗೊತ್ತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ