ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ: ವಿಡಿಯೋ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12 ಮುಗಿಯುವ ಹಂತ ಬಂದಿದೆ. ಇನ್ನೊಂದು ವಾರವಷ್ಟೆ ಬಾಕಿ ಇದೆ. ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳೂ ಸಹ ತಮಗೆ ತೋಚಿದಂತೆ ಆಡಿಕೊಂಡು ಬಂದಿದ್ದಾರೆ. ಆದರೆ ಈ ಹಂತದಲ್ಲಿ ನಿಂತು ತಾವು ಹೀಗೆ ಆಡಬಹುದಿತ್ತು, ಅದೊಂದನ್ನು ಬದಲಾಯಿಸಬೇಕಿತ್ತು ಎಂಬ ಯೋಚನೆ ಸಹಜ, ಇಂದಿನ (ಭಾನುವಾರ) ಎಪಿಸೋಡ್ನಲ್ಲಿ ಸುದೀಪ್, ಸ್ಪರ್ಧಿಗಳಿಗೆ ಅಂಥಹದ್ದೊಂದು ಅವಕಾಶ ಕೊಟ್ಟಿದ್ದಾರೆ.
ಬಿಗ್ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯುವ ಹಂತ ಬಂದಿದೆ. ಇನ್ನೊಂದು ವಾರವಷ್ಟೆ ಬಾಕಿ ಇದೆ. ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳೂ ಸಹ ತಮಗೆ ತೋಚಿದಂತೆ ಆಡಿಕೊಂಡು ಬಂದಿದ್ದಾರೆ. ಆದರೆ ಈ ಹಂತದಲ್ಲಿ ನಿಂತು ತಾವು ಹೀಗೆ ಆಡಬಹುದಿತ್ತು, ಅದೊಂದನ್ನು ಬದಲಾಯಿಸಬೇಕಿತ್ತು ಎಂಬ ಯೋಚನೆ ಸಹಜ, ಇಂದಿನ (ಭಾನುವಾರ) ಎಪಿಸೋಡ್ನಲ್ಲಿ ಸುದೀಪ್, ಸ್ಪರ್ಧಿಗಳಿಗೆ ಅಂಥಹದ್ದೊಂದು ಅವಕಾಶ ಕೊಟ್ಟಿದ್ದಾರೆ. ಸೀಸನ್ನಲ್ಲಿ ಯಾವುದಾದರೂ ಒಂದು ದಿನಕ್ಕೆ ಹೋಗಿ ಏನಾದರೂ ಬದಲಾವಣೆ ಮಾಡುವ ಅವಕಾಶ ಸಿಕ್ಕರೆ ಏನು ಬದಲಾವಣೆ ಮಾಡುತ್ತೀರ ಎಂದು ಕೇಳಿದ್ದಾರೆ. ಸ್ಪರ್ಧಿಗಳ ಉತ್ತರಗಳನ್ನು ಕೇಳಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
