AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಥಿಗಳು ಕೇವಲ ಅತಿಥಿಗಳಲ್ಲ: ಟ್ವಿಸ್ಟ್ ಕೊಟ್ಟ ಸುದೀಪ್

ಅತಿಥಿಗಳು ಕೇವಲ ಅತಿಥಿಗಳಲ್ಲ: ಟ್ವಿಸ್ಟ್ ಕೊಟ್ಟ ಸುದೀಪ್

ಮಂಜುನಾಥ ಸಿ.
|

Updated on: Nov 29, 2025 | 7:55 PM

Share

Bigg Boss Kannada 12: ಕಳೆದ ವಾರ ಬಿಗ್​​ಬಾಸ್ ಮನೆಗೆ ಕೆಲ ಅತಿಥಿಗಳು ಬಂದಿದ್ದರು. ಉಗ್ರಂ ಮಂಜು, ರಜತ್, ಮೋಕ್ಷಿತಾ, ಚೈತ್ರಾ ಕುಂದಾಪುರ ಮತ್ತು ತ್ರಿವಿಕ್ರಮ್ ಅವರುಗಳು ಅತಿಥಿಗಳಾಗಿ ಎಂಟ್ರಿ ಕೊಟ್ಟಿದ್ದರು. ಇದೀಗ ವೀಕೆಂಡ್ ಪಂಚಾಯಿತಿಯಲ್ಲಿಯೂ ಆ ಎಲ್ಲ ಅತಿಥಿಗಳು ಹಾಜರಾಗಿದ್ದಾರೆ. ವಾರದ ಬಳಿಕ ಅತಿಥಿಗಳು ಮರಳುತ್ತಾರೇ ಎಂದೇ ಎಣಿಸಲಾಗಿತ್ತು. ಆದರೆ ಅವರನ್ನು ಬೀಳ್ಕೊಡುವ ಮುಂಚೆ ಕಿಚ್ಚ ಸುದೀಪ್ ಟ್ವಿಸ್ಟ್ ಒಂದನ್ನು ನೀಡಿದ್ದಾರೆ. ಬಂದ ಐವರು ಅತಿಥಿಗಳಲ್ಲಿ ಮೂವರು ಮಾತ್ರವೇ ಹೊರಗೆ ಹೋಗಲಿದ್ದಾರೆ. ಇಬ್ಬರು ಬಿಗ್​​ಬಾಸ್ ಮನೆಯಲ್ಲಿಯೇ ಉಳಿದುಕೊಳ್ಳಲಿದ್ದಾರೆ.

ಕಳೆದ ವಾರ ಬಿಗ್​​ಬಾಸ್ (Bigg Boss) ಮನೆಗೆ ಕೆಲ ಅತಿಥಿಗಳು ಬಂದಿದ್ದರು. ಉಗ್ರಂ ಮಂಜು, ರಜತ್, ಮೋಕ್ಷಿತಾ, ಚೈತ್ರಾ ಕುಂದಾಪುರ ಮತ್ತು ತ್ರಿವಿಕ್ರಮ್ ಅವರುಗಳು ಅತಿಥಿಗಳಾಗಿ ಎಂಟ್ರಿ ಕೊಟ್ಟಿದ್ದರು. ಇದೀಗ ವೀಕೆಂಡ್ ಪಂಚಾಯಿತಿಯಲ್ಲಿಯೂ ಆ ಎಲ್ಲ ಅತಿಥಿಗಳು ಹಾಜರಾಗಿದ್ದಾರೆ. ವಾರದ ಬಳಿಕ ಅತಿಥಿಗಳು ಮರಳುತ್ತಾರೇ ಎಂದೇ ಎಣಿಸಲಾಗಿತ್ತು. ಆದರೆ ಅವರನ್ನು ಬೀಳ್ಕೊಡುವ ಮುಂಚೆ ಕಿಚ್ಚ ಸುದೀಪ್ ಟ್ವಿಸ್ಟ್ ಒಂದನ್ನು ನೀಡಿದ್ದಾರೆ. ಬಂದ ಐವರು ಅತಿಥಿಗಳಲ್ಲಿ ಮೂವರು ಮಾತ್ರವೇ ಹೊರಗೆ ಹೋಗಲಿದ್ದಾರೆ. ಇಬ್ಬರು ಬಿಗ್​​ಬಾಸ್ ಮನೆಯಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಅತಿಥಿಯಾಗಿ ಅಲ್ಲ ಬದಲಿಗೆ ಸ್ಪರ್ಧಿಯಾಗಿ. ಯಾರದು ಎಂದು ತಿಳಿಯಲು ಎಪಿಸೋಡ್ ನೋಡಬೇಕಿದೆ. ಪ್ರೋಮೊ ವಿಡಿಯೋ ಇಲ್ಲಿ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More