AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವ್ಯಾ-ಗಿಲ್ಲಿಯನ್ನು ಹೊರಗೆ ಹಾಕಲು ರಾಶಿಕಾ-ಸೂರಜ್ ಯೋಜನೆ

ಕಾವ್ಯಾ-ಗಿಲ್ಲಿಯನ್ನು ಹೊರಗೆ ಹಾಕಲು ರಾಶಿಕಾ-ಸೂರಜ್ ಯೋಜನೆ

ಮಂಜುನಾಥ ಸಿ.
|

Updated on:Dec 02, 2025 | 3:59 PM

Share

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12ರ ಪ್ರಾರಂಭದಲ್ಲಿ ಸ್ಪರ್ಧಿಗಳು ಜಂಟಿಯಾಗಿದ್ದರು. ಆದರೆ ಈಗ ಮತ್ತೆ ಸ್ಪರ್ಧಿಗಳನ್ನು ಜಂಟಿಗಳನ್ನಾಗಿ ಮಾಡಲಾಗಿದೆ. ಕಾವ್ಯಾ ಮತ್ತು ಗಿಲ್ಲಿ ಮತ್ತೆ ಒಂದಾಗಿದ್ದಾರೆ. ರಾಶಿಕಾ ಸಹಜವಾಗಿಯೇ ಸೂರಜ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ವಾರದ ಟಾಸ್ಕ್​​ಗಳು ಜಂಟಿಯಾಗಿಯೇ ನಡೆಯಲಿವೆ. ಟಾಸ್ಕ್​​ಗಳ ಬಗ್ಗೆ ಯೋಜನೆಗಳನ್ನು ಮಾಡಲು ಜಂಟಿಗಳು ಸಜ್ಜಾಗಿದ್ದು, ಅದರಲ್ಲೂ ರಾಶಿಕಾ ಅವರಂತೂ ಕಾವ್ಯಾ ಮತ್ತು ಗಿಲ್ಲಿಯನ್ನು ಸೋಲಿಸಿ ಟಾಸ್ಕ್​​ನಿಂದ ಹೊರಗೆ ಹಾಕುವ ನಿರ್ಧಾರ ಮಾಡಿದ್ದು, ಸೂರಜ್ ಜೊತೆಗೆ ಈ ಬಗ್ಗೆ ಚರ್ಚೆ ಮಾಡಿದ್ದಾರೆ.

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಪ್ರಾರಂಭದಲ್ಲಿ ಸ್ಪರ್ಧಿಗಳು ಜಂಟಿಯಾಗಿದ್ದರು. ಆದರೆ ಈಗ ಮತ್ತೆ ಸ್ಪರ್ಧಿಗಳನ್ನು ಜಂಟಿಗಳನ್ನಾಗಿ ಮಾಡಲಾಗಿದೆ. ಆದರೆ ಈ ಬಾರಿ ಸ್ಪರ್ಧಿಗಳೇ ತಮ್ಮ ಜೊತೆಗಾರರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಾವ್ಯಾ ಮತ್ತು ಗಿಲ್ಲಿ ಮತ್ತೆ ಒಂದಾಗಿದ್ದಾರೆ. ರಾಶಿಕಾ ಸಹಜವಾಗಿಯೇ ಸೂರಜ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ವಾರದ ಟಾಸ್ಕ್​​ಗಳು ಜಂಟಿಯಾಗಿಯೇ ನಡೆಯಲಿವೆ. ಟಾಸ್ಕ್​​ಗಳ ಬಗ್ಗೆ ಯೋಜನೆಗಳನ್ನು ಮಾಡಲು ಜಂಟಿಗಳು ಸಜ್ಜಾಗಿದ್ದು, ಅದರಲ್ಲೂ ರಾಶಿಕಾ ಅವರಂತೂ ಕಾವ್ಯಾ ಮತ್ತು ಗಿಲ್ಲಿಯನ್ನು ಸೋಲಿಸಿ ಟಾಸ್ಕ್​​ನಿಂದ ಹೊರಗೆ ಹಾಕುವ ನಿರ್ಧಾರ ಮಾಡಿದ್ದು, ಸೂರಜ್ ಜೊತೆಗೆ ಈ ಬಗ್ಗೆ ಚರ್ಚೆ ಮಾಡಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Dec 02, 2025 03:58 PM
Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More