ಗಂಭೀರತೆ ಇಲ್ಲ, ಸ್ಪರ್ಧಿಗಳ ಹೊರಗೆ ಕಳಿಸಲು ಬಿಗ್ಬಾಸ್ ಬಾಗಿಲು ತೆಗೆಸಿದ ಕಿಚ್ಚ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12ರ ಎರಡನೇ ವಾರದ ಪಂಚಾಯಿತಿ ಇಂದು (ಅಕ್ಟೋಬರ್ 11) ನಡೆದಿದೆ. ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಸಹ ಸ್ಪರ್ಧಿಗಳ ತಪ್ಪು-ಸರಿಗಳ ಪರಾಮರ್ಶೆ ಮಾಡುತ್ತಿದ್ದಾರೆ. ಕಾಕ್ರೂಚ್ ಸುಧಿಗೆ ಕೊಟ್ಟಿದ್ದ ಅಸುರ ಟಾಸ್ಕ್ ಬಗ್ಗೆ ಸುದೀಪ್ ಚರ್ಚೆ ಮಾಡಿದ್ದಾರೆ. ಸ್ಪರ್ಧಿಗಳಿಗೆ ಈ ಶೋನ ಗಂಭೀರತೆಯೇ ಅರ್ಥವಾಗಿಲ್ಲ ಎಂದು ದೂರಿದವರೇ ಸ್ಪರ್ಧಿಗಳನ್ನು ಹೊರಗೆ ಕಳಿಸುವುದಾಗಿ ಹೇಳಿ ಬಿಗ್ಬಾಸ್ ಬಾಗಿಲು ತೆಗೆಸಿದ್ದಾರೆ.
ಬಿಗ್ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಎರಡನೇ ವಾರದ ಪಂಚಾಯಿತಿ ಇಂದು (ಅಕ್ಟೋಬರ್ 11) ನಡೆದಿದೆ. ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಸಹ ಸ್ಪರ್ಧಿಗಳ ತಪ್ಪು-ಸರಿಗಳ ಪರಾಮರ್ಶೆ ಮಾಡುತ್ತಿದ್ದಾರೆ. ಕಾಕ್ರೂಚ್ ಸುಧಿಗೆ ಕೊಟ್ಟಿದ್ದ ಅಸುರ ಟಾಸ್ಕ್ ಬಗ್ಗೆ ಸುದೀಪ್ ಚರ್ಚೆ ಮಾಡಿದ್ದಾರೆ. ಸ್ಪರ್ಧಿಗಳಿಗೆ ಈ ಶೋನ ಗಂಭೀರತೆಯೇ ಅರ್ಥವಾಗಿಲ್ಲ ಎಂದು ದೂರಿದವರೇ ಸ್ಪರ್ಧಿಗಳನ್ನು ಹೊರಗೆ ಕಳಿಸುವುದಾಗಿ ಹೇಳಿ ಬಿಗ್ಬಾಸ್ ಬಾಗಿಲು ತೆಗೆಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

