ಗಂಭೀರತೆ ಇಲ್ಲ, ಸ್ಪರ್ಧಿಗಳ ಹೊರಗೆ ಕಳಿಸಲು ಬಿಗ್ಬಾಸ್ ಬಾಗಿಲು ತೆಗೆಸಿದ ಕಿಚ್ಚ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12ರ ಎರಡನೇ ವಾರದ ಪಂಚಾಯಿತಿ ಇಂದು (ಅಕ್ಟೋಬರ್ 11) ನಡೆದಿದೆ. ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಸಹ ಸ್ಪರ್ಧಿಗಳ ತಪ್ಪು-ಸರಿಗಳ ಪರಾಮರ್ಶೆ ಮಾಡುತ್ತಿದ್ದಾರೆ. ಕಾಕ್ರೂಚ್ ಸುಧಿಗೆ ಕೊಟ್ಟಿದ್ದ ಅಸುರ ಟಾಸ್ಕ್ ಬಗ್ಗೆ ಸುದೀಪ್ ಚರ್ಚೆ ಮಾಡಿದ್ದಾರೆ. ಸ್ಪರ್ಧಿಗಳಿಗೆ ಈ ಶೋನ ಗಂಭೀರತೆಯೇ ಅರ್ಥವಾಗಿಲ್ಲ ಎಂದು ದೂರಿದವರೇ ಸ್ಪರ್ಧಿಗಳನ್ನು ಹೊರಗೆ ಕಳಿಸುವುದಾಗಿ ಹೇಳಿ ಬಿಗ್ಬಾಸ್ ಬಾಗಿಲು ತೆಗೆಸಿದ್ದಾರೆ.
ಬಿಗ್ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಎರಡನೇ ವಾರದ ಪಂಚಾಯಿತಿ ಇಂದು (ಅಕ್ಟೋಬರ್ 11) ನಡೆದಿದೆ. ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಸಹ ಸ್ಪರ್ಧಿಗಳ ತಪ್ಪು-ಸರಿಗಳ ಪರಾಮರ್ಶೆ ಮಾಡುತ್ತಿದ್ದಾರೆ. ಕಾಕ್ರೂಚ್ ಸುಧಿಗೆ ಕೊಟ್ಟಿದ್ದ ಅಸುರ ಟಾಸ್ಕ್ ಬಗ್ಗೆ ಸುದೀಪ್ ಚರ್ಚೆ ಮಾಡಿದ್ದಾರೆ. ಸ್ಪರ್ಧಿಗಳಿಗೆ ಈ ಶೋನ ಗಂಭೀರತೆಯೇ ಅರ್ಥವಾಗಿಲ್ಲ ಎಂದು ದೂರಿದವರೇ ಸ್ಪರ್ಧಿಗಳನ್ನು ಹೊರಗೆ ಕಳಿಸುವುದಾಗಿ ಹೇಳಿ ಬಿಗ್ಬಾಸ್ ಬಾಗಿಲು ತೆಗೆಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
