ಗಂಭೀರತೆ ಇಲ್ಲ, ಸ್ಪರ್ಧಿಗಳ ಹೊರಗೆ ಕಳಿಸಲು ಬಿಗ್​​ಬಾಸ್ ಬಾಗಿಲು ತೆಗೆಸಿದ ಕಿಚ್ಚ

Updated on: Oct 11, 2025 | 6:38 PM

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12ರ ಎರಡನೇ ವಾರದ ಪಂಚಾಯಿತಿ ಇಂದು (ಅಕ್ಟೋಬರ್ 11) ನಡೆದಿದೆ. ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಸಹ ಸ್ಪರ್ಧಿಗಳ ತಪ್ಪು-ಸರಿಗಳ ಪರಾಮರ್ಶೆ ಮಾಡುತ್ತಿದ್ದಾರೆ. ಕಾಕ್ರೂಚ್ ಸುಧಿಗೆ ಕೊಟ್ಟಿದ್ದ ಅಸುರ ಟಾಸ್ಕ್​ ಬಗ್ಗೆ ಸುದೀಪ್ ಚರ್ಚೆ ಮಾಡಿದ್ದಾರೆ. ಸ್ಪರ್ಧಿಗಳಿಗೆ ಈ ಶೋನ ಗಂಭೀರತೆಯೇ ಅರ್ಥವಾಗಿಲ್ಲ ಎಂದು ದೂರಿದವರೇ ಸ್ಪರ್ಧಿಗಳನ್ನು ಹೊರಗೆ ಕಳಿಸುವುದಾಗಿ ಹೇಳಿ ಬಿಗ್​​ಬಾಸ್ ಬಾಗಿಲು ತೆಗೆಸಿದ್ದಾರೆ.

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಎರಡನೇ ವಾರದ ಪಂಚಾಯಿತಿ ಇಂದು (ಅಕ್ಟೋಬರ್ 11) ನಡೆದಿದೆ. ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಸಹ ಸ್ಪರ್ಧಿಗಳ ತಪ್ಪು-ಸರಿಗಳ ಪರಾಮರ್ಶೆ ಮಾಡುತ್ತಿದ್ದಾರೆ. ಕಾಕ್ರೂಚ್ ಸುಧಿಗೆ ಕೊಟ್ಟಿದ್ದ ಅಸುರ ಟಾಸ್ಕ್​ ಬಗ್ಗೆ ಸುದೀಪ್ ಚರ್ಚೆ ಮಾಡಿದ್ದಾರೆ. ಸ್ಪರ್ಧಿಗಳಿಗೆ ಈ ಶೋನ ಗಂಭೀರತೆಯೇ ಅರ್ಥವಾಗಿಲ್ಲ ಎಂದು ದೂರಿದವರೇ ಸ್ಪರ್ಧಿಗಳನ್ನು ಹೊರಗೆ ಕಳಿಸುವುದಾಗಿ ಹೇಳಿ ಬಿಗ್​​ಬಾಸ್ ಬಾಗಿಲು ತೆಗೆಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More