AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್​​ ಮನೆಯಲ್ಲಿ ಪ್ರೀತಿಯ ಪಾಠ ಜೊತೆಗೆ ಜಬರ್ದಸ್ಥ್ ಕಿತ್ತಾಟ: ವಿಡಿಯೋ

Bigg Boss Kannada: ಬಿಗ್​​ಬಾಸ್ ಮನೆಯಲ್ಲಿ ಎಲ್ಲ ರೀತಿಯ ಭಾವನೆಗಳಿಗೂ ಜಾಗ ಇದೆ. ಜಗಳ, ಪ್ರೀತಿ, ಸ್ನೇಹ, ದ್ವೇಷ, ಅಸೂಯೆ ಎಲ್ಲವೂ ತುಂಬಿರುವ ಮನೆ ಬಿಗ್​​ಬಾಸ್. ಇದೀಗ ಬಿಗ್​​ಬಾಸ್ ಮನೆ ಸದಸ್ಯರು ಪ್ರೀತಿಗೆ ಅರ್ಥ ಹುಡುಕುವ ಪ್ರೀತಿಗೆ ತಮಗೆ ತೋಚುವ ಅರ್ಥ ನೀಡುವ ಪ್ರಯತ್ನ ಮಾಡಿದ್ದಾರೆ. ಆದರೆ ಅದರ ಜೊತೆಗೆ ಪರಸ್ಪರ ಕೈ-ಕೈ ಮಿಲಾಯಿಸಿ ಕಿತ್ತಾಟವನ್ನೂ ಸಹ ಆಡಿದ್ದಾರೆ. ಬಿಗ್​​ಬಾಸ್ ಸ್ಪರ್ಧಿಳು ಪ್ರೀತಿಯ ಜೊತೆಗೆ ಜೋರಾಗಿ ಕಿತ್ತಾಟ ಆಡಿರುವ ವಿಡಿಯೋ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on:Oct 28, 2025 | 3:21 PM

Share

ಬಿಗ್​​ಬಾಸ್ (Bigg Boss) ಮನೆಯಲ್ಲಿ ಎಲ್ಲ ರೀತಿಯ ಭಾವನೆಗಳಿಗೂ ಜಾಗ ಇದೆ. ಜಗಳ, ಪ್ರೀತಿ, ಸ್ನೇಹ, ದ್ವೇಷ, ಅಸೂಯೆ ಎಲ್ಲವೂ ತುಂಬಿರುವ ಮನೆ ಬಿಗ್​​ಬಾಸ್. ಇದೀಗ ಬಿಗ್​​ಬಾಸ್ ಮನೆ ಸದಸ್ಯರು ಪ್ರೀತಿಗೆ ಅರ್ಥ ಹುಡುಕುವ ಪ್ರೀತಿಗೆ ತಮಗೆ ತೋಚುವ ಅರ್ಥ ನೀಡುವ ಪ್ರಯತ್ನ ಮಾಡಿದ್ದಾರೆ. ಆದರೆ ಅದರ ಜೊತೆಗೆ ಪರಸ್ಪರ ಕೈ-ಕೈ ಮಿಲಾಯಿಸಿ ಕಿತ್ತಾಟವನ್ನೂ ಸಹ ಆಡಿದ್ದಾರೆ. ಬಿಗ್​​ಬಾಸ್ ಸ್ಪರ್ಧಿಳು ಪ್ರೀತಿಯ ಜೊತೆಗೆ ಜೋರಾಗಿ ಕಿತ್ತಾಟ ಆಡಿರುವ ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Tue, 28 October 25

Follow Us
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​