AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಥಿಗಳಿಗೆ ಅವಮಾನ, ಗಿಲ್ಲಿಗೆ ಎಚ್ಚರಿಕೆ ನೀಡಿದ ಉಗ್ರಂ ಮಂಜು, ರಜತ್

ಅತಿಥಿಗಳಿಗೆ ಅವಮಾನ, ಗಿಲ್ಲಿಗೆ ಎಚ್ಚರಿಕೆ ನೀಡಿದ ಉಗ್ರಂ ಮಂಜು, ರಜತ್

ಮಂಜುನಾಥ ಸಿ.
|

Updated on: Nov 25, 2025 | 3:47 PM

Share

Bigg Boss Kannada 12: ಮಾಜಿ ಬಿಗ್​​ಬಾಸ್ ಸ್ಪರ್ಧಿಗಳಾದ ರಜತ್, ಉಗ್ರಂ ಮಂಜು, ಮೋಕ್ಷಿತಾ, ಚೈತ್ರಾ ಕುಂದಾಪುರ ಅವರುಗಳು ಅತಿಥಿಗಳಾಗಿ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿ, ಸರ್ವರ್ ಆಗಿ ಅತಿಥಿಗಳ ಸೇವೆ ಮಾಡುತ್ತಿದ್ದಾರೆ. ಆದರೆ ಈ ವೇಳೆಯಲ್ಲಿ ಗಿಲ್ಲಿ, ಅತಿಥಿಗಳಿಗೆ ಅವಮಾನ ಆಗುವಂತೆ ನಡೆದುಕೊಂಡಿದ್ದಾರೆ. ಆದರೆ ಇದು ಅತಿಥಿಗಳಿಗೆ ಇಷ್ಟವಾಗಿಲ್ಲ, ಉಗ್ರಂ ಮಂಜು ಮತ್ತು ರಜತ್ ಅವರು ಗಿಲ್ಲಿಗೆ ಖಡಕ್ ಆಗಿಯೇ ಎಚ್ಚರಿಕೆ ನೀಡಿದ್ದಾರೆ.

ಬಿಗ್​​ಬಾಸ್ (Bigg Boss) ಮನೆ ಹೋಟೆಲ್ ಆಗಿ ಬದಲಾಗಿದೆ. ಬಿಗ್​​ಬಾಸ್ ಸ್ಪರ್ಧಿಗಳು ಅತಿಥಿಗಳಿಗೆ ಆತಿಥ್ಯ ನೀಡುತ್ತಿದ್ದಾರೆ. ಮಾಜಿ ಬಿಗ್​​ಬಾಸ್ ಸ್ಪರ್ಧಿಗಳಾದ ರಜತ್, ಉಗ್ರಂ ಮಂಜು, ಮೋಕ್ಷಿತಾ, ಚೈತ್ರಾ ಕುಂದಾಪುರ ಅವರುಗಳು ಅತಿಥಿಗಳಾಗಿ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿ, ಸರ್ವರ್ ಆಗಿ ಅತಿಥಿಗಳ ಸೇವೆ ಮಾಡುತ್ತಿದ್ದಾರೆ. ಆದರೆ ಈ ವೇಳೆಯಲ್ಲಿ ಗಿಲ್ಲಿ, ಅತಿಥಿಗಳಿಗೆ ಅವಮಾನ ಆಗುವಂತೆ ನಡೆದುಕೊಂಡಿದ್ದಾರೆ. ಆದರೆ ಇದು ಅತಿಥಿಗಳಿಗೆ ಇಷ್ಟವಾಗಿಲ್ಲ, ಉಗ್ರಂ ಮಂಜು ಮತ್ತು ರಜತ್ ಅವರು ಗಿಲ್ಲಿಗೆ ಖಡಕ್ ಆಗಿಯೇ ಎಚ್ಚರಿಕೆ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More