AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಥಿಗಳಿಗೆ ಅವಮಾನ, ಗಿಲ್ಲಿಗೆ ಎಚ್ಚರಿಕೆ ನೀಡಿದ ಉಗ್ರಂ ಮಂಜು, ರಜತ್

ಅತಿಥಿಗಳಿಗೆ ಅವಮಾನ, ಗಿಲ್ಲಿಗೆ ಎಚ್ಚರಿಕೆ ನೀಡಿದ ಉಗ್ರಂ ಮಂಜು, ರಜತ್

ಮಂಜುನಾಥ ಸಿ.
|

Updated on: Nov 25, 2025 | 3:47 PM

Share

Bigg Boss Kannada 12: ಮಾಜಿ ಬಿಗ್​​ಬಾಸ್ ಸ್ಪರ್ಧಿಗಳಾದ ರಜತ್, ಉಗ್ರಂ ಮಂಜು, ಮೋಕ್ಷಿತಾ, ಚೈತ್ರಾ ಕುಂದಾಪುರ ಅವರುಗಳು ಅತಿಥಿಗಳಾಗಿ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿ, ಸರ್ವರ್ ಆಗಿ ಅತಿಥಿಗಳ ಸೇವೆ ಮಾಡುತ್ತಿದ್ದಾರೆ. ಆದರೆ ಈ ವೇಳೆಯಲ್ಲಿ ಗಿಲ್ಲಿ, ಅತಿಥಿಗಳಿಗೆ ಅವಮಾನ ಆಗುವಂತೆ ನಡೆದುಕೊಂಡಿದ್ದಾರೆ. ಆದರೆ ಇದು ಅತಿಥಿಗಳಿಗೆ ಇಷ್ಟವಾಗಿಲ್ಲ, ಉಗ್ರಂ ಮಂಜು ಮತ್ತು ರಜತ್ ಅವರು ಗಿಲ್ಲಿಗೆ ಖಡಕ್ ಆಗಿಯೇ ಎಚ್ಚರಿಕೆ ನೀಡಿದ್ದಾರೆ.

ಬಿಗ್​​ಬಾಸ್ (Bigg Boss) ಮನೆ ಹೋಟೆಲ್ ಆಗಿ ಬದಲಾಗಿದೆ. ಬಿಗ್​​ಬಾಸ್ ಸ್ಪರ್ಧಿಗಳು ಅತಿಥಿಗಳಿಗೆ ಆತಿಥ್ಯ ನೀಡುತ್ತಿದ್ದಾರೆ. ಮಾಜಿ ಬಿಗ್​​ಬಾಸ್ ಸ್ಪರ್ಧಿಗಳಾದ ರಜತ್, ಉಗ್ರಂ ಮಂಜು, ಮೋಕ್ಷಿತಾ, ಚೈತ್ರಾ ಕುಂದಾಪುರ ಅವರುಗಳು ಅತಿಥಿಗಳಾಗಿ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿ, ಸರ್ವರ್ ಆಗಿ ಅತಿಥಿಗಳ ಸೇವೆ ಮಾಡುತ್ತಿದ್ದಾರೆ. ಆದರೆ ಈ ವೇಳೆಯಲ್ಲಿ ಗಿಲ್ಲಿ, ಅತಿಥಿಗಳಿಗೆ ಅವಮಾನ ಆಗುವಂತೆ ನಡೆದುಕೊಂಡಿದ್ದಾರೆ. ಆದರೆ ಇದು ಅತಿಥಿಗಳಿಗೆ ಇಷ್ಟವಾಗಿಲ್ಲ, ಉಗ್ರಂ ಮಂಜು ಮತ್ತು ರಜತ್ ಅವರು ಗಿಲ್ಲಿಗೆ ಖಡಕ್ ಆಗಿಯೇ ಎಚ್ಚರಿಕೆ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More