AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಥಿಗಳ ಮನವಿಗೆ ನೋ ಹೇಳಿದ ಅಶ್ವಿನಿ: ರೆಬಲ್ ಆಗಿದ್ಯಾಕೆ?

Bigg Boss Kannada 12: ಬಿಗ್​​ಬಾಸ್ ಮನೆಗೆ ಅತಿಥಿಗಳು ಬಂದಿದ್ದಾರೆ. ಈ ಹಿಂದಿನ ಸೀಸನ್​​ನ ಉಗ್ರಂ ಮಂಜು, ಚೈತ್ರಾ ಕುಂದಾಪುರ, ರಜತ್, ಮೋಕ್ಷಿತಾ ಇನ್ನೂ ಕೆಲವರು ಬಿಗ್​​ಬಾಸ್ ಮನೆಗೆ ಅತಿಥಿಗಳಾಗಿ ಬಂದಿದ್ದು, ಹಾಲಿ ಸದಸ್ಯರು ಅವರಿಗೆ ಆತಿಥ್ಯ ನೀಡಬೇಕಿದೆ. ಆದರೆ ಯಾವುದೋ ವಿಷಯಕ್ಕೆ ಚೈತ್ರಾ, ಮನೆ ಮಂದಿಯೆಲ್ಲ ನನ್ನ ಬಳಿ ಬಂದು ನನಗೆ ಬುದ್ಧಿ ಇಲ್ಲ ಎಂದು ಹೇಳಬೇಕು ಎಂದು ಹೇಳಿದ್ದಾರೆ. ಅದರಂತೆ ಗಿಲ್ಲಿ ಸೇರಿದಂತೆ ಇನ್ನೂ ಕೆಲವರು ಚೈತ್ರಾ ಹಾಗೂ ಇತರೆ ಅತಿಥಿಗಳ ಮುಂದೆ ಬುದ್ಧಿ ಇಲ್ಲ ಎಂದು ಹೇಳಿದ್ದಾರೆ.

ಮಂಜುನಾಥ ಸಿ.
|

Updated on: Nov 26, 2025 | 5:37 PM

Share

ಬಿಗ್​​ಬಾಸ್ (Bigg Boss) ಮನೆಗೆ ಅತಿಥಿಗಳು ಬಂದಿದ್ದಾರೆ. ಈ ಹಿಂದಿನ ಸೀಸನ್​​ನ ಉಗ್ರಂ ಮಂಜು, ಚೈತ್ರಾ ಕುಂದಾಪುರ, ರಜತ್, ಮೋಕ್ಷಿತಾ ಇನ್ನೂ ಕೆಲವರು ಬಿಗ್​​ಬಾಸ್ ಮನೆಗೆ ಅತಿಥಿಗಳಾಗಿ ಬಂದಿದ್ದು, ಹಾಲಿ ಸದಸ್ಯರು ಅವರಿಗೆ ಆತಿಥ್ಯ ನೀಡಬೇಕಿದೆ. ಆದರೆ ಯಾವುದೋ ವಿಷಯಕ್ಕೆ ಚೈತ್ರಾ, ಮನೆ ಮಂದಿಯೆಲ್ಲ ನನ್ನ ಬಳಿ ಬಂದು ನನಗೆ ಬುದ್ಧಿ ಇಲ್ಲ ಎಂದು ಹೇಳಬೇಕು ಎಂದು ಹೇಳಿದ್ದಾರೆ. ಅದರಂತೆ ಗಿಲ್ಲಿ ಸೇರಿದಂತೆ ಇನ್ನೂ ಕೆಲವರು ಚೈತ್ರಾ ಹಾಗೂ ಇತರೆ ಅತಿಥಿಗಳ ಮುಂದೆ ಬುದ್ಧಿ ಇಲ್ಲ ಎಂದು ಹೇಳಿದ್ದಾರೆ. ಆದರೆ ಅಶ್ವಿನಿ ಗೌಡ, ಇದನ್ನು ವಿರೋಧಿಸಿದ್ದು, ನಾನು ಹಾಗೆ ಹೇಳುವುದಿಲ್ಲ ಎಂದು ಹಠ ಮಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ