AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಜೈಲು ಸೇರಿದ ಚೈತ್ರಾ, ಕೈವಾಡದ ಆರೋಪ ನಿಜವಾ?

ಮತ್ತೆ ಜೈಲು ಸೇರಿದ ಚೈತ್ರಾ, ಕೈವಾಡದ ಆರೋಪ ನಿಜವಾ?

ಮಂಜುನಾಥ ಸಿ.
|

Updated on: Dec 06, 2024 | 5:40 PM

Share

Bigg Boss Kannada: ಬಿಗ್​ಬಾಸ್ ಕನ್ನಡದಲ್ಲಿ ಚೈತ್ರಾ ಕುಂದಾಪುರ ಮತ್ತೊಮ್ಮೆ ಕಳಪೆ ಪಟ್ಟ ಹೊತ್ತುಕೊಂಡು ಜೈಲು ಸೇರಿದ್ದಾರೆ. ಈ ಹಿಂದೆಯೂ ಒಮ್ಮೆ ಇದೇ ಶೋ ನಲ್ಲಿ ಅವರು ಜೈಲು ಸೇರಿದ್ದರು.

ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಚೈತ್ರಾ ಕುಂದಾಪುರ ಮತ್ತೊಮ್ಮೆ ಜೈಲು ಸೇರಿದ್ದಾರೆ. ಇದು ಎರಡನೇ ಬಾರಿ ಈ ಮನೆಯಲ್ಲಿ ಅವರು ಜೈಲು ಸೇರುತ್ತಿದ್ದಾರೆ. ಈ ಮೊದಲೂ ಸಹ ಒಮ್ಮೆ ಕಳಪೆ ಪಟ್ಟ ತೆಗೆದುಕೊಂಡು ಅವರು ಜೈಲು ಪಾಲಾಗಿದ್ದರು. ಕೆಲ ದಿನಗಳ ಹಿಂದಷ್ಟೆ ಅವರು ನ್ಯಾಯಾಲಯದ ವಿಚಾರಣೆಗೆಂದು ಬಿಗ್​ಬಾಸ್​ನಿಂದ ಹೊರಗೆ ಬಂದಿದ್ದರು, ಕಾಕತಾಳೀಯದಂತೆ ಅದೇ ವಾರದಲ್ಲಿ ಅವರು ಬಿಗ್​ಬಾಸ್ ಮನೆಯ ಜೈಲು ಸೇರಿದ್ದಾರೆ. ಆದರೆ ಈ ಬಾರಿ ಅವರಿಗೆ ಕಳಪೆ ಪಟ್ಟ ನೀಡಿರುವುದು ಚೈತ್ರಾ ಅವರಿಗೆ ಸುತಾರಾಂ ಹಿಡಿಸಿಲ್ಲ. ಉಗ್ರಂ ಮಂಜು ಹಾಗೂ ಕೆಲವರ ಪಿತೂರಿಯಿಂದಲೇ ತಮಗೆ ಕಳಪೆ ದೊರೆತಿದೆ ಎಂದು ಚೈತ್ರಾ ಆರೋಪಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More