AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ನನಗೆ ಪುನರ್ಜನ್ಮ ಕೊಟ್ಟಿತು: ಚೈತ್ರಾ ಕುಂದಾಪುರ

ಬಿಗ್​​ಬಾಸ್ ನನಗೆ ಪುನರ್ಜನ್ಮ ಕೊಟ್ಟಿತು: ಚೈತ್ರಾ ಕುಂದಾಪುರ

ಮಂಜುನಾಥ ಸಿ.
|

Updated on: Nov 28, 2025 | 11:01 AM

Share

Bigg Boss Kannada season 12: ಬಿಗ್​​ಬಾಸ್ ಮನೆಗೆ ಬಂದಿರುವ ಅತಿಥಿಗಳು. ಬಿಗ್​​ಬಾಸ್ ನೆನಪುಗಳನ್ನು ಅವರು ತೆರೆದಿಟ್ಟಿದ್ದಾರೆ ಜೊತೆಗೆ ಬಿಗ್​​ಬಾಸ್ ತಮ್ಮ ಜೀವನದಲ್ಲಿ ಏಕೆ ಮಹತ್ವ ಮತ್ತು ಬಿಗ್​​ಬಾಸ್​​ ತಮಗೆ ಏನು ನೀಡಿದೆ ಎಂಬುದರ ಬಗ್ಗೆ ಸ್ಪರ್ಧಿಗಳೆಲ್ಲ ಮಾತನಾಡಿದ್ದಾರೆ. ಅದರಲ್ಲೂ ತುಸು ಹೆಚ್ಚೇ ಭಾವುಕರಾಗಿ ಮಾತನಾಡಿದ ಚೈತ್ರಾ ಕುಂದಾಪುರ, ‘ಬಿಗ್​​ಬಾಸ್ ನನಗೆ ಪುನರ್ಜನ್ಮವನ್ನೇ ನೀಡಿದೆ’ ಎಂದಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ (Bigg Boss) ಮಾಜಿ ಸ್ಪರ್ಧಿಗಳಾದ ಉಗ್ರಂ ಮಂಜು, ತ್ರಿವಿಕ್ರಮ್, ಚೈತ್ರಾ ಕುಂದಾಪುರ, ರಜತ್, ಮೋಕ್ಷಿತಾ ಅವರುಗಳು ಬಿಗ್​ಬಾಸ್ ಕನ್ನಡ ಸೀಸನ್ 12ಕ್ಕೆ ಅತಿಥಿಗಳಾಗಿ ಬಂದಿದ್ದಾರೆ. ಆದರೆ ಇಂದು (ಶುಕ್ರವಾರ) ಅವರ ಕೊನೆಯ ದಿನ ಇದ್ದಂತಿದೆ. ಬಿಗ್​​ಬಾಸ್ ನೆನಪುಗಳನ್ನು ಅವರು ತೆರೆದಿಟ್ಟಿದ್ದಾರೆ ಜೊತೆಗೆ ಬಿಗ್​​ಬಾಸ್ ತಮ್ಮ ಜೀವನದಲ್ಲಿ ಏಕೆ ಮಹತ್ವ ಮತ್ತು ಬಿಗ್​​ಬಾಸ್​​ ತಮಗೆ ಏನು ನೀಡಿದೆ ಎಂಬುದರ ಬಗ್ಗೆ ಸ್ಪರ್ಧಿಗಳೆಲ್ಲ ಮಾತನಾಡಿದ್ದಾರೆ. ಅದರಲ್ಲೂ ತುಸು ಹೆಚ್ಚೇ ಭಾವುಕರಾಗಿ ಮಾತನಾಡಿದ ಚೈತ್ರಾ ಕುಂದಾಪುರ, ‘ಬಿಗ್​​ಬಾಸ್ ನನಗೆ ಪುನರ್ಜನ್ಮವನ್ನೇ ನೀಡಿದೆ’ ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ