ಬಿಗ್ ಬಾಸ್ ಧನುಶ್ರೀ ಗೆ ಸಿನಿಮಾ ಆಫರ್ ಗಳು ಹರಿದು ಬರುತ್ತಿವೆಯಂತೆ..!

Dhanushree’s Make Up Video Goes Viral…! | ಧನುಶ್ರೀ ಗೆ ಸಿನಿಮಾ ಆಫರ್ ಗಳು ಹರಿದು ಬರುತ್ತಿವೆಯಂತೆ….! ಇತ್ತೀಚೆಗಷ್ಟೆ ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಧನುಶ್ರೀ ಇನ್ನೂ ಹೆಸರಿಡದ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ತೆಲುಗು ನಟ ಅಶ್ವಿನ್ ಈ ಸಿನಿಮಾದ ನಾಯಕನಾಗಿದ್ದಾರಂತೆ. ಇತ್ತೀಚೆಗಷ್ಟೆ ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಧನುಶ್ರೀ ಬಗ್ಗೆ ಹೊಸ ಸುದ್ದಿಯೊಂದು ಹೊರಬಂದಿದೆ. ಆಕೆ ಟಿಕ್ ಟಾಕ್ ಬ್ಯಾನ್ ಆಗುವ ಮೊದಲು ಟಿಕ್ ಟಾಕ್ ಸ್ಟಾರ್ ಆಗಿದ್ದರು. ಟಿಕ್ ಟಾಕ್ ಬ್ಯಾನ್ […]

|

Updated on: Mar 19, 2021 | 1:24 PM

Dhanushree’s Make Up Video Goes Viral…! | ಧನುಶ್ರೀ ಗೆ ಸಿನಿಮಾ ಆಫರ್ ಗಳು ಹರಿದು ಬರುತ್ತಿವೆಯಂತೆ….!
ಇತ್ತೀಚೆಗಷ್ಟೆ ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಧನುಶ್ರೀ ಇನ್ನೂ ಹೆಸರಿಡದ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ತೆಲುಗು ನಟ ಅಶ್ವಿನ್ ಈ ಸಿನಿಮಾದ ನಾಯಕನಾಗಿದ್ದಾರಂತೆ.

ಇತ್ತೀಚೆಗಷ್ಟೆ ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಧನುಶ್ರೀ ಬಗ್ಗೆ ಹೊಸ ಸುದ್ದಿಯೊಂದು ಹೊರಬಂದಿದೆ. ಆಕೆ ಟಿಕ್ ಟಾಕ್ ಬ್ಯಾನ್ ಆಗುವ ಮೊದಲು ಟಿಕ್ ಟಾಕ್ ಸ್ಟಾರ್ ಆಗಿದ್ದರು. ಟಿಕ್ ಟಾಕ್ ಬ್ಯಾನ್ ನಂತರ ಧನುಶ್ರೀ ಸೋಶಿಯಲ್ ಮೀಡಿಯಾಗಳಲ್ಲಿ ಸಕ್ರಿಯವಾಗಿ ಬಹಳಷ್ಟು ಫೇಮಸ್ ಆಗಿದ್ದಾರೆ. ಆದರೆ, ಸೋಶಿಯಲ್ ಮೀಡಿಯಾಗಳಿಂದ ಅಂತರ ಕಾಯ್ದುಕೊಂಡವರಿಗೆ ಧನುಶ್ರೀ ಪರಿಚಯ ಇರುವುದು ಕಡಿಮೆ.

ಈ ಬಾರಿ ಬಿಗ್ ಬಾಸ್ ಸೀಸನ್ ಗೆ ಸೋಷಿಯಲ್ ಮೀಡಿಯಾಗಳಲ್ಲಿ ಸೆನ್ಸೇಷನ್ ಆಗಿರುವವರನ್ನು ಕೂಡಾ ಆಯ್ಕೆ ಮಾಡಲಾಗಿತ್ತು. ಅ ಮೂಲಕ ಟಿಕ್ ಟಾಕ್ ಬೆಡಗಿ ಧನುಶ್ರೀ ಕೂಡಾ ಆಯ್ಕೆಯಾದರು. ಮನೆಯಲ್ಲಿ ಮೊದಲ ವಾರವೇ ಆಕೆ ಔಟ್ ಆದ್ರೂ ಕೂಡ ಸದ್ಯ ಎಲ್ಲರ ಮನೆ ಮಾತಾಗಿದ್ದಾರೆ.

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್