ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?

ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
|

Updated on: Oct 17, 2024 | 6:28 PM

Bigg Boss Kannada season 11: ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾದಾಗಿನಿಂದಲೂ ಬಿಗ್​ಬಾಸ್ ನಿಯಮಗಳನ್ನು ಗಾಳಿಗೆ ತೂರಿ ಇಷ್ಟಬಂದಂತೆ ಸ್ಪರ್ಧಿಗಳು ವರ್ತಿಸುತ್ತಿದ್ದಾರೆ. ಈಗ ಮತ್ತೊಮ್ಮೆ ಮನೆಯ ಸ್ಪರ್ಧಿಗಳು ನಾಮಿನೇಷನ್ ನಿಯಮ ಗಾಳಿಗೆ ತೂರಿದಂತೆ ಕಾಣುತ್ತಿದೆ.

ಬಿಗ್​ಬಾಸ್ ಪ್ರಾರಂಭವಾದಾಗಿನಿಂದಲೂ ಟಾಸ್ಕ್​ಗಳಿಗಿಂತಲೂ ಜಗಳ, ಗುದ್ದಾಟಗಳಿಂದಲೇ ಹೆಚ್ಚು ಸುದ್ದಿಯಾಗಿದೆ. ಲಾಯರ್ ಜಗದೀಶ್, ಮನೆಯೊಳಗೆ ಜಗಳ ಮಾಡಿಕೊಂಡು ಹೊರ ಬಂದಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಇದರ ನಡುವೆ ಬಿಗ್​ಬಾಸ್ ಮನೆಯಲ್ಲಿ ಮತ್ತೆ ಟಾಸ್ಕ್, ಒಳರಾಜಕೀಯ ಪ್ರಾರಂಭವಾಗಿದೆ. ಬಿಗ್​ಬಾಸ್ ಹೊಸ ಪ್ರೋಮೋ ಬಿಡುಗಡೆ ಆಗಿದ್ದು, ಸ್ಪರ್ಧಿಗಳೆಲ್ಲ ಟಾಸ್ಕ್​ನಲ್ಲಿ ಭಾಗವಹಿಸಿದ್ದರೆ. ಜೊತೆಗೆ ನಾಮಿನೇಷನ್ ರಾಜಕೀಯ ಸಹ ಜೋರಾಗಿಯೇ ನಡೆಯುತ್ತಿದೆ. ಯಾರನ್ನು ನಾಮಿನೇಟ್ ಮಾಡಬೇಕು? ಯಾರನ್ನು ಮಾಡಬಾರದು ಎಂಬ ಬಗ್ಗೆ ಗುಂಪುಗಳಲ್ಲಿ ಚರ್ಚೆ ಆಗುತ್ತಿದೆ. ನಾಮಿನೇಷನ್ ಎಂಬುದು ವೈಯಕ್ತಿಕ ಆಯ್ಕೆ ಆಗಿರಬೇಕು ಎಂದು ಬಿಗ್​ಬಾಸ್ ತಿಳಿಸಿದ್ದರೂ ಸಹ ನಾಮಿನೇಟ್ ಮಾಡಲು ಚರ್ಚೆ ನಡೆಯುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ
ಚನ್ನಪಟ್ಟಣದಿದ ಡಿಕೆ ಸುರೇಶ್, ಸುಳಿವು ನೀಡಿದ ಶಾಸಕ ತನ್ವೀರ್ ಸೇಠ್
ಚನ್ನಪಟ್ಟಣದಿದ ಡಿಕೆ ಸುರೇಶ್, ಸುಳಿವು ನೀಡಿದ ಶಾಸಕ ತನ್ವೀರ್ ಸೇಠ್
ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ರಣರೋಚಕ ಫೈನಲ್​ನಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್
ರಣರೋಚಕ ಫೈನಲ್​ನಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’