AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11ರ ವಾರದ ಪಂಚಾಯ್ತಿಯ ಎರಡನೇ ದಿನ ಕಿಚ್ಚ ತಮಾಷೆ ಮಾಡುತ್ತಾ ಜಾಲಿಯಾಗಿ ಶೋ ನಡೆಸಿಕೊಡುತ್ತಿದ್ದಾರೆ. ಧನರಾಜ್ ಕಾಮಿಡಿಗೆ ಮನೆಯವರೆಲ್ಲ ನಕ್ಕಿದ್ದಾರೆ.

ಮಂಜುನಾಥ ಸಿ.
|

Updated on: Oct 06, 2024 | 8:51 AM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾಗಿ ಒಂದು ವಾರವಾಗಿದೆ. ಈ ವಾರದ ಮೊದಲ ವಾರದ ಪಂಚಾಯ್ತಿ ನಿನ್ನೆ (ಅಕ್ಟೋಬರ್ 05) ನಡೆದಿದೆ. ಕಿಚ್ಚು ಸುದೀಪ್, ಮನೆಯ ಮೊದಲ ಕ್ಯಾಪ್ಟನ್ ಹಂಸ ಹಾಗೂ ಮನೆಯಲ್ಲಿ ಪುಂಡಾಟ ಮೆರೆದಿದ್ದ ಲಾಯರ್ ಜಗದೀಶ್​ಗೆ ಭರ್ಜರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದೀಗ ವಾರದ ಪಂಚಾಯಿತಿಯ ಎರಡನೇ ದಿನ ಭಾನುವಾರ. ಶನಿವಾರದಂದು ಗಂಭೀರವಾಗಿ ಪಂಚಾಯಿತಿ ನಡೆಸಿದ್ದ ಕಿಚ್ಚ ಸುದೀಪ್, ಭಾನುವಾರ ಎಲ್ಲರನ್ನೂ ನಗಿಸುತ್ತಾ ತಮಾಷೆ ಮಾಡುತ್ತಾ ನಡೆಸಿದ್ದಾರೆ. ಮನೆಯ ಸ್ಪರ್ಧಿಗಳಿಗೆ ಯಾವ ಪ್ರಾಣಿಯನ್ನು ಹೋಲಿಸಬಹುದು ಎಂಬ ಪ್ರಶ್ನೆ ಸುದೀಪ್ ಕೇಳಿದ್ದು, ಅದಕ್ಕೆ ಧನರಾಜ್, ಜಗದೀಶ್ ಅವರನ್ನು ಊಸರವಳ್ಳಿಗೆ ಹೋಲಿಸಿದ್ದಾರೆ. ಅವರು ಒಮ್ಮೆ ಬಿಗ್​ಬಾಸ್ ಅನ್ನು ಖರೀದಿಸುತ್ತೇನೆ ಎನ್ನುತ್ತಾರೆ, ಅದೇ ಅಂಗಡಿಯಲ್ಲಿ ಸಿಗುವ ಒಳ ಉಡುಪ ಖರೀದಿ ಮಾಡಲು ಎಂದಿದ್ದಾರೆ. ಧನರಾಜ್ ಕಾಮಿಡಿಗೆ ಎಲ್ಲರೂ ನಕ್ಕಿದ್ದಾರೆ. ಲಾಯರ್ ಜಗದೀಶ್ ಸಹ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​