AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11ರ ವಾರದ ಪಂಚಾಯ್ತಿಯ ಎರಡನೇ ದಿನ ಕಿಚ್ಚ ತಮಾಷೆ ಮಾಡುತ್ತಾ ಜಾಲಿಯಾಗಿ ಶೋ ನಡೆಸಿಕೊಡುತ್ತಿದ್ದಾರೆ. ಧನರಾಜ್ ಕಾಮಿಡಿಗೆ ಮನೆಯವರೆಲ್ಲ ನಕ್ಕಿದ್ದಾರೆ.

ಮಂಜುನಾಥ ಸಿ.
|

Updated on: Oct 06, 2024 | 8:51 AM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾಗಿ ಒಂದು ವಾರವಾಗಿದೆ. ಈ ವಾರದ ಮೊದಲ ವಾರದ ಪಂಚಾಯ್ತಿ ನಿನ್ನೆ (ಅಕ್ಟೋಬರ್ 05) ನಡೆದಿದೆ. ಕಿಚ್ಚು ಸುದೀಪ್, ಮನೆಯ ಮೊದಲ ಕ್ಯಾಪ್ಟನ್ ಹಂಸ ಹಾಗೂ ಮನೆಯಲ್ಲಿ ಪುಂಡಾಟ ಮೆರೆದಿದ್ದ ಲಾಯರ್ ಜಗದೀಶ್​ಗೆ ಭರ್ಜರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದೀಗ ವಾರದ ಪಂಚಾಯಿತಿಯ ಎರಡನೇ ದಿನ ಭಾನುವಾರ. ಶನಿವಾರದಂದು ಗಂಭೀರವಾಗಿ ಪಂಚಾಯಿತಿ ನಡೆಸಿದ್ದ ಕಿಚ್ಚ ಸುದೀಪ್, ಭಾನುವಾರ ಎಲ್ಲರನ್ನೂ ನಗಿಸುತ್ತಾ ತಮಾಷೆ ಮಾಡುತ್ತಾ ನಡೆಸಿದ್ದಾರೆ. ಮನೆಯ ಸ್ಪರ್ಧಿಗಳಿಗೆ ಯಾವ ಪ್ರಾಣಿಯನ್ನು ಹೋಲಿಸಬಹುದು ಎಂಬ ಪ್ರಶ್ನೆ ಸುದೀಪ್ ಕೇಳಿದ್ದು, ಅದಕ್ಕೆ ಧನರಾಜ್, ಜಗದೀಶ್ ಅವರನ್ನು ಊಸರವಳ್ಳಿಗೆ ಹೋಲಿಸಿದ್ದಾರೆ. ಅವರು ಒಮ್ಮೆ ಬಿಗ್​ಬಾಸ್ ಅನ್ನು ಖರೀದಿಸುತ್ತೇನೆ ಎನ್ನುತ್ತಾರೆ, ಅದೇ ಅಂಗಡಿಯಲ್ಲಿ ಸಿಗುವ ಒಳ ಉಡುಪ ಖರೀದಿ ಮಾಡಲು ಎಂದಿದ್ದಾರೆ. ಧನರಾಜ್ ಕಾಮಿಡಿಗೆ ಎಲ್ಲರೂ ನಕ್ಕಿದ್ದಾರೆ. ಲಾಯರ್ ಜಗದೀಶ್ ಸಹ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!