ಬಕೆಟ್ ಹಿಡಿಯೋ ಬಗ್ಗೆ ‘ಬಿಗ್ ಬಾಸ್’ ಮನೆಯಲ್ಲಿ ಚರ್ಚೆ; ಜೋರಾಗಿದೆ ಕಿತ್ತಾಟ
‘ಕಾರ್ತಿಕ್ ವಿನಯ್ಗೆ ಬಕೆಟ್ ಹಿಡಿಯುತ್ತಾರೆ’ ಎಂದು ಸಂಗೀತಾ ಹೇಳಿದರು. ಇದಕ್ಕೆ ಕಾರ್ತಿಕ್ ಸಿಟ್ಟಾಗಿದ್ದಾರೆ. ಈ ವಾರವೂ ಆ ಬಗ್ಗೆ ಚರ್ಚೆ ಜೋರಾಗಿದೆ. ಸಂಗೀತಾ, ತನಿಷಾ ಹಾಗೂ ಕಾರ್ತಿಕ್ ಮಧ್ಯೆ ಈ ವಿಚಾರಕ್ಕೆ ಜಗಳ ಜೋರಾಗಿದೆ.
ಬಿಗ್ ಬಾಸ್ (Bigg Boss) ಕನ್ನಡದಲ್ಲಿ ಬಕೆಟ್ ವಿಚಾರ ಜೋರಾಗಿ ಚರ್ಚೆ ಆಗುತ್ತಿದೆ. ಕಳೆದ ವಾರ ಸಂಗೀತಾ ಶೃಂಗೇರಿ ಅವರು ಕಾರ್ತಿಕ್ ಬಗ್ಗೆ ಆರೋಪ ಒಂದನ್ನು ಮಾಡಿದ್ದರು. ‘ಕಾರ್ತಿಕ್ ವಿನಯ್ಗೆ ಬಕೆಟ್ ಹಿಡಿಯುತ್ತಾರೆ’ ಎಂದು ಸಂಗೀತಾ ಹೇಳಿದರು. ಇದಕ್ಕೆ ಕಾರ್ತಿಕ್ ಸಿಟ್ಟಾಗಿದ್ದಾರೆ. ಈ ವಾರವೂ ಆ ಬಗ್ಗೆ ಚರ್ಚೆ ಜೋರಾಗಿದೆ. ಸಂಗೀತಾ, ತನಿಷಾ ಹಾಗೂ ಕಾರ್ತಿಕ್ ಮಧ್ಯೆ ಈ ವಿಚಾರಕ್ಕೆ ಜಗಳ ಜೋರಾಗಿದೆ. ಸೈಡ್ನಲ್ಲಿ ನಿಂತು ವಿನಯ್ ಅವರು ಇದನ್ನು ಎಂಜಾಯ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

