AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್

ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್

ಮಂಜುನಾಥ ಸಿ.
|

Updated on: Jan 04, 2025 | 7:58 PM

Share

Bigg Boss Kannada: ಬಿಗ್​ಬಾಸ್ ಮನೆಗೆ ಕುಟುಂಬದವರು ಬಂದು ಹೋದ ಬಳಿಕ ಸ್ಪರ್ಧಿಗಳ ಮನಸ್ಥಿತಿ ಬದಲಾಗಿದೆ. ಹಳೆಯ, ಗಾಢ ಗೆಳೆತನಕ್ಕೆ ಬ್ರೇಕ್ ಬಿದ್ದಿದೆ. ಮಂಜು, ಗೌಥಮಿ ಗೆಳೆತನ ಬ್ರೇಕ್ ಆಗಿದೆ. ತ್ರಿವಿಕ್ರಮ್ ಹಾಗೂ ಭವ್ಯಾ ಗೆಳೆತನವೂ ಮುರಿದು ಹೋಗಿದೆ. ಆದರೆ ಈ ಬದಲಾವಣೆಗೆ ಕಾರಣ ಏನು? ಸುದೀಪ್ ಮುಂದೆ ಸ್ಪರ್ಧಿಗಳು ಹೇಳಿದ್ದೇನು?

ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ವಾರ ಸ್ಪರ್ಧಿಗಳ ಕುಟುಂಬದವರು ಮನೆಗೆ ಬಂದಿದ್ದರು. ಬಿಗ್​ಬಾಸ್ ಮನೆಯಲ್ಲಿ ಈ ವಾರ ಹಲವು ಭಾವುಕ ಸನ್ನಿವೇಶ ಸೃಷ್ಟಿಯಾಗಿದ್ದವು. ಮನೆಗೆ ಬಂದ ಕುಟುಂಬದವರು ಸ್ಪರ್ಧಿಗಳಿಗೆ ಹಲವು ಕಿವಿ ಮಾತು ಹೇಳಿದರು. ಈ ವರೆಗೆ ಹೇಗೆ ಆಡಿದ್ದೀಯ, ಮುಂದೆ ಹೇಗೆ ಆಡಬೇಕು ಎಂದೆಲ್ಲ ಸಲಹೆಗಳನ್ನು ಕೊಟ್ಟರು. ಕೆಲವರು ನೇರವಾಗಿ ಇಂಥಹವರ ಜೊತೆ ಸೇರಬೇಡಿ ಎಂದು ಹೇಳಿದರು. ಇದೀಗ ಗೆಸ್ಟ್ ಮುಗಿಯುತ್ತಿದ್ದಂತೆ ಮನೆಯ ಸ್ಪರ್ಧಿಗಳ ನಡುವೆ ಇದ್ದ ಈಕ್ವೇಷನ್ ಬದಲಾವಣೆ ಆಗಿದೆ. ಈ ಹಿಂದೆ ಇದ್ದ ಗಾಢ ಗೆಳೆತನಗಳೆಲ್ಲ ಪೀಸ್-ಪೀಸ್ ಆಗಿ ಮುರಿದು ಬಿದ್ದಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More