‘ಇನ್ಮೇಲೆ ಹೊಡೆದಾಡಲ್ಲ’: ಫಿನಾಲೆ ಹತ್ತಿರವಾದಾಗ ತಂತ್ರಗಾರಿಕೆ ಬದಲಿಸಿದ ವಿನಯ್​

ವಿನಯ್​ ಗೌಡ ಅವರು ಹೊಸ ತಂತ್ರಗಾರಿಕೆ ರೂಪಿಸಿದ್ದಾರೆ. ‘ಇನ್ಮೇಲೆ ಹೊಡೆದಾಡಲ್ಲ. ನಿರ್ಧಾರ ಮಾಡಿದ್ದೇನೆ. ಇದು ನನ್ನ ಪ್ರಾಮಿಸ್​. ಎಷ್ಟು ನೀಟಾಗಿ ಆಡೋಕೆ ಆಗುತ್ತೋ ಅಷ್ಟು ನೀಟಾಗಿ ಆಡೋಣ’ ಎಂದು ಅವರು ಹೇಳಿದ್ದಾರೆ. ಈ ಮಾತು ಕೇಳಿ ಬಿಗ್​ ಬಾಸ್​ ಮನೆಯ ಇನ್ನುಳಿದ ಸದಸ್ಯರಿಗೆ ಅಚ್ಚರಿ ಆಗಿದೆ.

‘ಇನ್ಮೇಲೆ ಹೊಡೆದಾಡಲ್ಲ’: ಫಿನಾಲೆ ಹತ್ತಿರವಾದಾಗ ತಂತ್ರಗಾರಿಕೆ ಬದಲಿಸಿದ ವಿನಯ್​
|

Updated on: Dec 25, 2023 | 9:10 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ರಿಯಾಲಿಟಿ ಶೋನಲ್ಲಿ 77 ದಿನಗಳು ಕಳೆದಿವೆ. ಇನ್ನು ಕೆಲವೇ ದಿನಗಳಲ್ಲಿ ಫಿನಾಲೆ ಬರಲಿದೆ. ಹಾಗಾಗಿ ದೊಡ್ಮನೆಯೊಳಗೆ ಪೈಪೋಟಿ ಹೆಚ್ಚಾಗಿದೆ. ಹೆಚ್ಚು ಅಗ್ರೆಸಿವ್​ ಆಗಿ ಆಡಬೇಕಾದ ಅನಿವಾರ್ಯತೆ ಎಲ್ಲರಿಗೂ ಇದೆ. ಆದರೆ ವಿನಯ್​ ಗೌಡ (Vinay Gowda) ಅವರು ಹೊಸ ತಂತ್ರಗಾರಿಕೆ ರೂಪಿಸಿದ್ದಾರೆ. ‘ಇನ್ಮೇಲೆ ಹೊಡೆದಾಡಲ್ಲ. ನಿರ್ಧಾರ ಮಾಡಿದ್ದೇನೆ. ಇದು ನನ್ನ ಪ್ರಾಮಿಸ್​. ಎಷ್ಟು ನೀಟಾಗಿ ಆಡೋಕೆ ಆಗುತ್ತೋ ಅಷ್ಟು ನೀಟಾಗಿ ಆಡೋಣ’ ಎಂದು ವಿನಯ್​ ಗೌಡ ಹೇಳಿದ್ದಾರೆ. ಈ ಮಾತು ಕೇಳಿ ಬಿಗ್​ ಬಾಸ್​ ಮನೆಯ ಇನ್ನುಳಿದ ಸದಸ್ಯರಿಗೆ ಅಚ್ಚರಿ ಆಗಿದೆ. ‘ಇಷ್ಟು ದಿನ ಇವರು ಆಗ್ರೆಸಿವ್​ ಆಗಿ ಆಡಿದ್ರು. ಇನ್ಮೇಲೆ ನಾವು ಆ ರೀತಿ ಆಡೋಣ’ ಎಂದು ನಮ್ರತಾ ಗೌಡ (Namratha Gowda) ಹೇಳಿದ್ದಾರೆ. ‘ಕಲರ್ಸ್​ ಕನ್ನಡ’ ಚಾನೆಲ್​ನಲ್ಲಿ ಪ್ರತಿ ರಾತ್ರಿ 9.30ಕ್ಕೆ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ‘ಜಿಯೋ ಸಿನಿಮಾ’ ಒಟಿಟಿ ಮೂಲಕ ಲೈವ್​ ನೋಡುವ ಅವಕಾಶ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್