ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ

ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
|

Updated on: Oct 13, 2024 | 1:31 PM

ಬಿಗ್​ಬಾಸ್ ಕನ್ನಡ ವಾರದ ಪಂಚಾಯಿತಿಯ ಭಾನುವಾರದ ಎಪಿಸೋಡ್​ ಸಖತ್ ಹಾಸ್ಯಮಯವಾಗಿ ಮೂಡಿಬರುವ ಸೂಚನೆಯನ್ನು ಬಿಡುಗಡೆ ಆಗಿರುವ ಪ್ರೋಮೋ ನೀಡಿದೆ. ಲಾಯರ್ ಜಗದೀಶ್ ಮತ್ತು ಹಂಸಾ ಡುಯೆಟ್ ಸಹ ಹಾಡಿದ್ದಾರೆ. ಒಟ್ಟಿಗೆ ಡ್ಯಾನ್ಸ್ ಮಾಡಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 11 ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಇಂದು ಎರಡನೇ ವಾರದ ಪಂಚಾಯಿತಿಯ ಎರಡನೇ ದಿನ. ಭಾನುವಾರದ ಎಪಿಸೋಡ್​ ನಲ್ಲಿ ಸಾಕಷ್ಟು ತಮಾಷೆ, ಕಾಲೆಳೆತ, ಮೋಜು ಮಸ್ತಿಗಳು ಇರುತ್ತವೆ. ಇದರ ಜೊತೆಗೆ ಎಲಿಮಿನೇಷನ್ ಸಹ ಇರುತ್ತದೆ. ಬಿಗ್​ಬಾಸ್​ ಪ್ರಾರಂಭವಾದಾಗಿನಿಂದಲೂ ಲಾಯರ್ ಜಗದೀಶ್ ಮನೆಯ ಮುಖ್ಯ ಸದಸ್ಯರಾಗಿದ್ದಾರೆ. ಲಾಯರ್ ಜಗದೀಶ್, ಹಂಸಾ ನಡುವೆ ಭಿನ್ನ ರೀತಿಯ ಗೆಳೆತನ ಇದೆ. ಒಮ್ಮೆ ಬಹಳ ಜಗಳವಾಡುತ್ತಾರೆ ಆ ನಂತರ ಸಂಧಾನ ಮಾಡಿಕೊಳ್ಳುತ್ತಾರೆ. ಭಾನುವಾರದ ಎಪಿಸೋಡ್​ನಲ್ಲಿ ಹಂಸಾ ಅವರೇ ಹೇಳಿರುವಂತೆ ‘ಅವರನ್ನು ವಾದದಲ್ಲಿ ಗೆಲ್ಲಲು ಸಾಧ್ಯ ಆಗಲ್ಲ, ಕನಿಷ್ಟ ಮನಸ್ಸಾದರೂ ಗೆದ್ದು ಒಲಿಸಿಕೊಳ್ಳೋಣ’ ಎಂದಿದ್ದಾರೆ. ಇದನ್ನು ಕೇಳಿ ನಕ್ಕಿರುವ ಸುದೀಪ್, ಇಬ್ಬರ ಕೈಯಲ್ಲಿ ಒಂದು ಡ್ಯಾನ್ಸ್ ಸಹ ಮಾಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್