ಬಿಗ್ ಬಾಸ್​ನಲ್ಲಿ ಭರ್ಜರಿ ಸ್ಪರ್ಧೆ; ಹೊಸ ಟಾಸ್ಕ್​ ನೋಡಿ ವೀಕ್ಷಕರಿಗೆ ಸಖತ್ ಖುಷಿ  

ಬಿಗ್ ಬಾಸ್​ನಲ್ಲಿ ಎರಡು ತಂಡಗಳನ್ನಾಗಿ ಮಾಡಲಾಗಿದೆ. ಒಂದು ತಂಡಕ್ಕೆ ತನಿಷಾ ಕ್ಯಾಪ್ಟನ್. ಮತ್ತೊಂದು ತಂಡಕ್ಕೆ ನಮ್ರತಾ ಕ್ಯಾಪ್ಟನ್. ಎರಡೂ ತಂಡದವರ ಮಧ್ಯೆ ಸಖತ್ ಕಾಂಪಿಟೇಷನ್ ಇದೆ. ಎರಡೂ ತಂಡದವರಿಗೆ ಬಾಕ್ಸ್​ ಉರುಳಿಸುವ ಟಾಸ್ಕ್​ ನೀಡಲಾಗಿತ್ತು

ಬಿಗ್ ಬಾಸ್​ನಲ್ಲಿ ಭರ್ಜರಿ ಸ್ಪರ್ಧೆ; ಹೊಸ ಟಾಸ್ಕ್​ ನೋಡಿ ವೀಕ್ಷಕರಿಗೆ ಸಖತ್ ಖುಷಿ   
|

Updated on:Oct 26, 2023 | 8:31 AM

ಕಲರ್ಸ್ ಕನ್ನಡದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಆರಂಭ ಆಗಿ ಮೂರು ವಾರ ಕಳೆದಿದೆ. ಪ್ರತಿ ವಾರ ಹೊಸ ಹೊಸ ಟಾಸ್ಕ್ ನೀಡಲಾಗುತ್ತಿದೆ. ಈ ವಾರ ಬಿಗ್ ಬಾಸ್​ನಲ್ಲಿ (Bigg Boss) ಎರಡು ತಂಡಗಳನ್ನಾಗಿ ಮಾಡಲಾಗಿದೆ. ಒಂದು ತಂಡಕ್ಕೆ ತನಿಷಾ ಕ್ಯಾಪ್ಟನ್. ಮತ್ತೊಂದು ತಂಡಕ್ಕೆ ನಮ್ರತಾ ಕ್ಯಾಪ್ಟನ್. ಎರಡೂ ತಂಡದವರ ಮಧ್ಯೆ ಸಖತ್ ಕಾಂಪಿಟೇಷನ್ ಇದೆ. ಎರಡೂ ತಂಡದವರಿಗೆ ಬಾಕ್ಸ್​ ಉರುಳಿಸುವ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ನಮ್ರತಾ (Namrata Gowda) ಟೀಂ ಗೆದ್ದಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:31 am, Thu, 26 October 23

Follow us
ಕೆಅರ್​ಎಸ್ ಗೆ ಹೆಚ್ಚಿದ ಒಳಹರಿವು, ಮಳೆಗಾಲದ ಆರಂಭದಲ್ಲೇ 100 ಅಡಿ ನೀರು!
ಕೆಅರ್​ಎಸ್ ಗೆ ಹೆಚ್ಚಿದ ಒಳಹರಿವು, ಮಳೆಗಾಲದ ಆರಂಭದಲ್ಲೇ 100 ಅಡಿ ನೀರು!
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ