ಫಿನಾಲೆಗೆ ಹೋಗುವುದು ಯಾರು? ಮಂಜು ಭಾಷಿಣಿ, ಅಶ್ವಿನಿ ಕೊಟ್ಟ ಉತ್ತರವೇನು?

Updated on: Oct 19, 2025 | 6:12 PM

Bigg Boss Kannada season 12: ಬಿಗ್​​ಬಾಸ್ ಕನ್ನಡ ಸೀಸನ್ 12ರ ನಿನ್ನೆ (ಶನಿವಾರ) ಎಪಿಸೋಡ್​​ನಲ್ಲಿ ಡಬಲ್ ಎಲಿಮಿನೇಷನ್ ಆಗಿದೆ. ಮಂಜು ಭಾಷಿಣಿ ಮತ್ತು ಅಶ್ವಿನಿ ಅವರುಗಳು ಮನೆಯಿಂದ ಹೊರಗೆ ಹೋಗಿದ್ದಾರೆ. ಮನೆಯಿಂದ ಹೊರಗೆ ಹೋದವರು ಸುದೀಪ್ ಅವರೊಟ್ಟಿಗೆ ಮನೆ ಒಳಗಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಇಬ್ಬರನ್ನೂ ಉದ್ದೇಶಿಸಿ ಸುದೀಪ್, ‘ಈ ಸೀಸನ್​​ನಲ್ಲಿ ಫಿನಾಲೆ ವರೆಗೆ ಹೋಗುವ ಸ್ಪರ್ಧಿ ಯಾರು?’ ಎಂದು ಕೇಳಿದ್ದಾರೆ. ಸುದೀಪ್ ಪ್ರಶ್ನೆಗೆ ಇಬ್ಬರೂ ಸಹ ಒಟ್ಟಿಗೆ ಒಂದೇ ಹೆಸರನ್ನು ತೆಗೆದುಕೊಂಡಿದ್ದಾರೆ. ಯಾರು ಆ ಸ್ಪರ್ಧಿ?

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ನಿನ್ನೆ (ಶನಿವಾರ) ಎಪಿಸೋಡ್​​ನಲ್ಲಿ ಡಬಲ್ ಎಲಿಮಿನೇಷನ್ ಆಗಿದೆ. ಮಂಜು ಭಾಷಿಣಿ ಮತ್ತು ಅಶ್ವಿನಿ ಅವರುಗಳು ಮನೆಯಿಂದ ಹೊರಗೆ ಹೋಗಿದ್ದಾರೆ. ಮನೆಯಿಂದ ಹೊರಗೆ ಹೋದವರು ಸುದೀಪ್ ಅವರೊಟ್ಟಿಗೆ ಮನೆ ಒಳಗಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಇಬ್ಬರನ್ನೂ ಉದ್ದೇಶಿಸಿ ಸುದೀಪ್, ‘ಈ ಸೀಸನ್​​ನಲ್ಲಿ ಫಿನಾಲೆ ವರೆಗೆ ಹೋಗುವ ಸ್ಪರ್ಧಿ ಯಾರು?’ ಎಂದು ಕೇಳಿದ್ದಾರೆ. ಸುದೀಪ್ ಪ್ರಶ್ನೆಗೆ ಇಬ್ಬರೂ ಸಹ ಒಟ್ಟಿಗೆ ಒಂದೇ ಹೆಸರನ್ನು ತೆಗೆದುಕೊಂಡಿದ್ದಾರೆ. ಯಾರು ಆ ಸ್ಪರ್ಧಿ?

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 19, 2025 06:11 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More