ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ

ಬಿಗ್​ಬಾಸ್ ಕನ್ನಡ ಸೀಸನ್ 11 ಶುರುವಾಗಿ ಎರಡು ದಿನಗಳಾಗಿವೆ. ಮೊದಲೆರಡು ದಿನದಲ್ಲೇ ಸಾಕಷ್ಟು ಜಗಳ, ಮನಸ್ಥಾಪಗಳು ಮನೆಯಲ್ಲಿ ನಡೆದಿವೆ. ಮಂಗಳವಾರ ಮಧ್ಯಾಹ್ನ ಬಿಡುಗಡೆ ಆಗಿರುವ ಪ್ರೋಮೋ ಪ್ರಕಾರ, ಚೈತ್ರಾ ಕುಂದಾಪುರ ನರಕವಾಸಿ ಮಾನಸ ಜೊತೆ ಜಗಳವಾಡಿದ್ದಾರೆ. ವಿಡಿಯೋ ಇಲ್ಲಿದೆ.

ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
|

Updated on:Oct 01, 2024 | 3:28 PM

ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾಗಿ ಮೂರು ದಿನವಾಗಿದೆ. ಸ್ಪರ್ಧಿಗಳು, ನಾವು ಬಂದಿರುವುದೇ ಜಗಳವಾಡಲು ಎಂಬಂತೆ ಭಾರಿ ಉತ್ಸಾಹದಲ್ಲಿ ಪರಸ್ಪರ ಜಗಳವಾಡುತ್ತಿದ್ದಾರೆ. ಮೊದಲ ಎರಡು ದಿನದಲ್ಲಿಯೇ ಚೈತ್ರಾ ಕುಂದಾಪುರ ಹಾಗೂ ಇತರರು ತಮ್ಮ ಜಗಳವಾಡುವ ಪ್ರತಿಭೆ ಪ್ರದರ್ಶಿಸಿದ್ದಾರೆ. ಮೂರನೇ ದಿನವೂ ಮನೆಯಲ್ಲಿ ಜಗಳ ಮುಂದುವರೆದಿದೆ. ಜಗದೀಶ್ ಹಾಗೂ ಇತರರ ಮೇಲೆ ಸಿಟ್ಟು ಪ್ರದರ್ಶಿಸಿದ್ದ ಚೈತ್ರಾ ಕುಂದಾಪುರ ಈಗ ಮಾನಸ ಮೇಲೆ ತಮ್ಮ ಮಾತಿನ ಬಾಣಗಳನ್ನು ಪ್ರಯೋಗಿಸಿದ್ದಾರೆ. ಈಗ ಬಿಡುಗಡೆ ಆಗಿರುವ ಪ್ರೋಮೋ ಪ್ರಕಾರ, ಚೈತ್ರಾ ಧ್ಯಾನ ಮಾಡುತ್ತಿರುತ್ತಾರೆ, ಅದನ್ನು ನೋಡಿದ ಮಾನಸ, ಈ ಧ್ಯಾನ ಮಾಡುವವರನ್ನು ನೋಡಿದರೆ ನನಗೆ ಸಣ್ಣ ಅನುಮಾನ, ಅವರು ಧ್ಯಾನ ಮಾಡುತ್ತಾರಾ ಅಥವಾ ನಿದ್ದೆ ಮಾಡುತ್ತಾರಾ ಎಂದು ಎಂದಿದ್ದಾರೆ. ಇದು ಬಹುಷಃ ಚೈತ್ರಾ ಕಿವಿಗೆ ಬಿದ್ದು ಮಾನಸ ಮೇಲೆ ಜಗಳ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Tue, 1 October 24

Follow us
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?