ವರ್ತೂರು ಸಂತೋಷ್​-ತನಿಷಾ ನಡುವಿನ ಸಂಬಂಧ ಎಂಥದ್ದು? ಹತ್ತಿರದಿಂದ ಕಂಡ ಪವಿ ಹೇಳಿದ್ದಿಷ್ಟು..

ಬಿಗ್​ ಬಾಸ್​ ಮನೆಯಲ್ಲಿ ವರ್ತೂರು ಸಂತೋಷ್​ ಮತ್ತು ತನಿಷಾ ಕುಪ್ಪಂಡ ಅವರು ಬಹಳ ಆಪ್ತವಾಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವಂಥದ್ದು. ಈ ಬಗ್ಗೆ ಪವಿ ಪೂವಪ್ಪ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಎಲಿಮಿನೇಟ್ ಆದ ಬಳಿಕ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ವರ್ತೂರು ಸಂತೋಷ್​-ತನಿಷಾ ನಡುವಿನ ಸಂಬಂಧ ಎಂಥದ್ದು? ಹತ್ತಿರದಿಂದ ಕಂಡ ಪವಿ ಹೇಳಿದ್ದಿಷ್ಟು..
| Updated By: ಮದನ್​ ಕುಮಾರ್​

Updated on: Dec 19, 2023 | 1:07 PM

ವೈಲ್ಡ್​ ಕಾರ್ಡ್​ ಎಂಟ್ರಿ ಮೂಲಕ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ಮಾಡೆಲ್​ ಪವಿ ಪೂವಪ್ಪ (Pavi Poovappa) ಅವರು ಎಲಿಮಿನೇಟ್​ ಆದರು. ಬಿಗ್​ ಬಾಸ್​ ಮನೆಯಲ್ಲಿ ಗುಂಪುಗಾರಿಕೆ ಇದೆ. ಹಾಗೆಯೇ ಕೆಲವರ ನಡುವೆ ಆಪ್ತತೆ ಹೆಚ್ಚಿದೆ. ವರ್ತೂರು ಸಂತೋಷ್​ (Varthur Santhosh) ಮತ್ತು ತನಿಷಾ ಕುಪ್ಪಂಡ (Tanisha Kuppanda) ಅವರು ಪರಸ್ಪರ ಕ್ಲೋಸ್​ ಆಗಿದ್ದಾರೆ. ‘ವರ್ತೂರು ಸಂತೋಷ್​ ಅವರನ್ನು ನೋಡಿದರೆ ತನಿಷಾ ನಾಚಿಕೊಳ್ಳುತ್ತಿದ್ದರು. ತನಿಷಾ ಆಸ್ಪತ್ರೆಗೆ ಹೋದಾಗ ವರ್ತೂರು ಸಂತೋಷ್​ ಸಖತ್​ ಮಿಸ್​ ಮಾಡಿಕೊಳ್ಳುತ್ತಿದ್ದರು. ಅದನ್ನು ನಾನು ನೇರವಾಗಿ ಕೇಳಿದೆ. ಆ ರೀತಿ ಏನೂ ಇಲ್ಲ ಅಂತ ವರ್ತೂರು ಹೇಳಿದ್ದರು. ಹೊರಗಡೆ ಹೋದ ಬಳಿಕ ಮದುವೆ ಆಗಲ್ಲ ಅಂತಲೂ ಹೇಳಿದ್ದರು. ಅದು ಒನ್​ ಸೈಡೆಡ್​ ಆಗಿರಬಹುದು. ಕ್ಯಾಮೆರಾದಲ್ಲಿ ಕಾಣಬೇಕು ಎಂಬ ಕಾರಣದಿಂದಲೂ ಹಾಗೆ ಮಾಡಿರಬಹುದು’ ಎಂದು ಪವಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ