‘ನೀನು ನನ್ನ ಮುಖ ನೋಡುತ್ತಿಲ್ಲ’: ಡ್ರೋನ್​ ಪ್ರತಾಪ್​ಗೆ ಸಮಸ್ಯೆ ವಿವರಿಸಿದ ಸಂಗೀತಾ ಶೃಂಗೇರಿ

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಕಾರ್ಯಕ್ರಮದ ಫಿನಾಲೆಗೆ ಬರುವ ಸ್ಪರ್ಧಿಗಳ ಪೈಕಿ ಡ್ರೋನ್​ ಪ್ರತಾಪ್​ ಕೂಡ ಇದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಅವರ ಜೊತೆ ಸಂಗೀತಾ ಶೃಂಗೇರಿ ಸ್ನೇಹ ಬೆಳೆಸಿದ್ದಾರೆ. ಆದರೆ ಇತ್ತೀಚೆಗೆ ಡ್ರೋನ್​ ಪ್ರತಾಪ್​ ಸೈಲೆಂಟ್​ ಆಗಿದ್ದಾರೆ. ಅದರಿಂದ ಆಗುವ ಸಮಸ್ಯೆ ಏನು ಎಂಬುದನ್ನು ಸಂಗೀತಾ ವಿವರಿಸಿದ್ದಾರೆ.

‘ನೀನು ನನ್ನ ಮುಖ ನೋಡುತ್ತಿಲ್ಲ’: ಡ್ರೋನ್​ ಪ್ರತಾಪ್​ಗೆ ಸಮಸ್ಯೆ ವಿವರಿಸಿದ ಸಂಗೀತಾ ಶೃಂಗೇರಿ
|

Updated on:Dec 25, 2023 | 8:50 PM

ಡ್ರೋನ್​ ಪ್ರತಾಪ್​ ಅವರು ಬಿಗ್​ ಬಾಸ್ (Bigg Boss Kannada)​ ಮನೆಯಲ್ಲಿ ಬೇರೆ ಎಲ್ಲ ಸ್ಪರ್ಧಿಗಳಿಗಿಂತಲೂ ಡಿಫರೆಂಟ್​ ಆಗಿ ಗುರುತಿಸಿಕೊಂಡಿದ್ದಾರೆ. ಫಿನಾಲೆಗೆ ಬರುವ ಸ್ಪರ್ಧಿಗಳ ಪೈಕಿ ಅವರು ಕೂಡ ಇದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಅವರ ಜೊತೆ ಸಂಗೀತಾ ಶೃಂಗೇರಿ ಸ್ನೇಹ ಬೆಳೆಸಿದ್ದಾರೆ. ಆದರೆ ಇತ್ತೀಚೆಗೆ ಡ್ರೋನ್​ ಪ್ರತಾಪ್​ (Drone Prathap) ಸೈಲೆಂಟ್​ ಆಗಿದ್ದಾರೆ. ಅದರಿಂದ ಆಗುವ ಸಮಸ್ಯೆ ಏನು ಎಂಬುದನ್ನು ಸಂಗೀತಾ ವಿವರಿಸಿದ್ದಾರೆ. ‘ಮೂಲೆಯಲ್ಲಿ ಒಬ್ಬನೇ ಕುಳಿತುಕೊಳ್ಳಬೇಡ. ಎಲ್ಲರ ಜೊತೆಗೂ ಮಾತನಾಡು. ನಿನ್ನನ್ನು ನಗುತ್ತಾ ನೋಡಲು ನನಗೆ ಇಷ್ಟ. ಆದರೆ ನೀನು ಮಾತು ಆಡುವುದಿಲ್ಲ. ನನ್ನ ಮುಖವನ್ನು ಕೂಡ ನೀನು ನೋಡುತ್ತಿಲ್ಲ. ನಿನ್ನನ್ನು ನಾನು ಹೇಗೆ ನಗಿಸಲಿ’ ಎಂದು ಸಂಗೀತಾ ಶೃಂಗೇರಿ (Sangeetha Sringeri) ಕೇಳಿದ್ದಾರೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಈ ಕಾರ್ಯಕ್ರಮವನ್ನು 24 ಗಂಟೆಯೂ ಉಚಿತವಾಗಿ ಲೈವ್​ ನೋಡಬಹುದು. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರತಿ ರಾತ್ರಿ 9.30ಕ್ಕೆ ಬಿಗ್​ ಬಾಸ್​ ಸಂಚಿಕೆ ಪ್ರಸಾರ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:48 pm, Mon, 25 December 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​