ಬಿಗ್​ ಬಾಸ್​ ಮನೆಯಲ್ಲಿ ಕಳೆಯಿತು 75 ದಿನ; ಫಿನಾಲೆ ಟೆನ್ಷನ್​ ಈಗ ಶುರು

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ ಕಡಿಮೆ ಆದಂತೆಲ್ಲ ಸ್ಪರ್ಧೆಯ ಕಾವು ಜೋರಾಗುತ್ತದೆ. ಈಗ 11 ಜನರ ನಡುವೆ ಹಣಾಹಣಿ ನಡೆಯುತ್ತಿದೆ. ದೊಡ್ಮನೆಯಲ್ಲಿ ಈಗ 75 ದಿನಗಳ ಕಳೆದಿದ್ದು, ಕೆಲವು ಸ್ಮರಣೀಯ ಸಂದರ್ಭವನ್ನು ಮೆಲುಕು ಹಾಕುವಂತಹ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಕಳೆಯಿತು 75 ದಿನ; ಫಿನಾಲೆ ಟೆನ್ಷನ್​ ಈಗ ಶುರು
|

Updated on: Dec 22, 2023 | 7:16 PM

ಕಿರುತೆರೆ ಪ್ರೇಕ್ಷಕರ ಫೇವರಿಟ್​ ರಿಯಾಲಿಟಿ ಶೋ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada season 10) ಆರಂಭವಾಗಿ 75 ದಿನಗಳು ಕಳೆದಿವೆ. ಇನ್ನು 25 ದಿನಗಳು ಕಳೆದರೆ ಫಿನಾಲೆ ಎದುರಾಗಲಿದೆ. ಈ ಬಾರಿ ಯಾರು ಟ್ರೋಫಿ ಗೆಲ್ಲುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಗರಿಗೆದರಿದೆ. ವಿನಯ್​ ಗೌಡ (Vinay Gowda), ಸಂಗೀತಾ ಶೃಂಗೇರಿ, ಕಾರ್ತಿಕ್​ ಮಹೇಶ್​, ವರ್ತೂರು ಸಂತೋಷ್​, ತುಕಾಲಿ ಸಂತೋಷ್​, ನಮ್ರತಾ ಗೌಡ, ಸಿರಿ, ಅವಿನಾಶ್​ ಶೆಟ್ಟಿ, ಡ್ರೋನ್​ ಪ್ರತಾಪ್​, ಮೈಕಲ್​ ಅಜಯ್​, ತನಿಷಾ ಕುಪ್ಪಂಡ ಅವರ ನಡುವೆ ಈಗ ಪೈಪೋಟಿ ನಡೆಯುತ್ತಿದೆ. ಫಿನಾಲೆಗೆ ಹೋಗಬೇಕು ಎಂಬ ಆಸೆ ಎಲ್ಲರಿಗೂ ಇದೆ. ಅದಕ್ಕಾಗಿ ಎಲ್ಲ ಟಾಸ್ಕ್​ನಲ್ಲೂ ಚೆನ್ನಾಗಿ ಆಡುತ್ತಿದ್ದಾರೆ. ಬಿಗ್​ ಬಾಸ್ (BBK 10)​ ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ ಕಡಿಮೆ ಆದಂತೆಲ್ಲ ಸ್ಪರ್ಧೆಯ ಕಾವು ಜೋರಾಗುತ್ತದೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ರಾತ್ರಿ 9.30ಕ್ಕೆ ಬಿಗ್​ ಬಾಸ್​ ಶೋ ಬಿತ್ತರ ಆಗುತ್ತಿದೆ. ‘ಜಿಯೋ ಸಿನಿಮಾ’ ಮೂಲಕ ಉಚಿತವಾಗಿ ಲೈವ್​ ನೋಡುವ ಅವಕಾಶ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​