BBK 10: ಸುದೀಪ್​ ಎದುರಲ್ಲೇ ಬಿಗ್​ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ; ಹೆಚ್ಚಾಗಿದೆ ಕಾವು

ಬಿಗ್​ ಬಾಸ್​ ಆಟ 7 ವಾರಗಳನ್ನು ಪೂರೈಸಿದೆ. 8ನೇ ವಾರಕ್ಕೆ ಪೈಪೋಟಿಯ ಕಾವು ಹೆಚ್ಚಾಗಲಿದೆ. ಅದರ ಮನ್ಸೂಚನೆ ಎಂಬಂತೆ ಸುದೀಪ್​ ಎದುರಲ್ಲೇ ಸ್ಪರ್ಧಿಗಳು ಪರಸ್ಪರ ಟೀಕೆ ಮಾಡಿಕೊಂಡಿದ್ದಾರೆ. ಆ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಇಂದು (ನವೆಂಬರ್​ 26) ಒಬ್ಬರ ಎಲಿಮಿನೇಷನ್​ ಆಗಲಿದೆ.

BBK 10: ಸುದೀಪ್​ ಎದುರಲ್ಲೇ ಬಿಗ್​ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ; ಹೆಚ್ಚಾಗಿದೆ ಕಾವು
|

Updated on:Nov 26, 2023 | 5:55 PM

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ ಕಡಿಮೆ ಆದಂತೆಲ್ಲ ಪೈಪೋಟಿ ಹೆಚ್ಚಾಗುತ್ತದೆ. ಈಗ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ಶೋನಲ್ಲೂ ಅದೇ ರೀತಿ ಆಗುತ್ತಿದೆ. ಸದ್ಯ ದೊಡ್ಮನೆಯಲ್ಲಿ 12 ಮಂದಿ ಇದ್ದಾರೆ. ಆ ಪೈಕಿ ಭಾನುವಾರ (ನ.26) ಒಬ್ಬರು ಮನೆಯಿಂದ ಹೊರಗೆ ಹೋಗಲಿದ್ದಾರೆ. ‘ಸೂಪರ್​ ಸಂಡೇ ವಿತ್​ ಸುದೀಪ’ ಎಪಿಸೋಡ್​ನಲ್ಲಿ ಬಿಗ್​ ಬಾಸ್​ (BBK 10) ಸ್ಪರ್ಧಿಗಳು ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿಕೊಂಡಿದ್ದಾರೆ. ಒಬ್ಬರ ಆಟದ ಬಗ್ಗೆ ಮತ್ತೊಬ್ಬರು ತಮಗೆ ಇರುವ ಅನಿಸಿಕೆಯನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ಈಗ ಬಿಗ್​ ಬಾಸ್​ ಆಟ 7 ವಾರಗಳನ್ನು ಪೂರೈಸಿದೆ. 8ನೇ ವಾರಕ್ಕೆ ಪೈಪೋಟಿಯ ಕಾವು ಹೆಚ್ಚಾಗಲಿದೆ. ಅದರ ಮನ್ಸೂಚನೆ ಎಂಬಂತೆ ಸುದೀಪ್​ (Kichcha Sudeep) ಎದುರಲ್ಲೇ ಸ್ಪರ್ಧಿಗಳು ಟೀಕೆ ಮಾಡಿಕೊಂಡಿದ್ದಾರೆ. ಆ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಜಿಯೋ ಸಿನಿಮಾದಲ್ಲಿ ಉಚಿತವಾಗಿ ಲೈವ್​ ನೋಡಲು ಅವಕಾಶ ಇದೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:50 pm, Sun, 26 November 23

Follow us
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್