ಬಿಗ್ಬಾಸ್ ಕನ್ನಡ 10ರ ಸ್ಪರ್ಧಿಗಳ ಆಯ್ಕೆ ಹೇಗೆ ನಡೆಯಿತು? ನಿರ್ದೇಶಕರ ಉತ್ತರ
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳ ಆಯ್ಕೆ ಹೇಗೆ ನಡೆಯಿತು? ಯಾವ ಉದ್ದೇಶವನ್ನು ಇಟ್ಟುಕೊಂಡು ಸ್ಪರ್ಧಿಗಳನ್ನು ಆಯ್ಕೆ ಮಾಡಲಾಯ್ತು ಎಂಬ ಬಗ್ಗೆ ನಿರ್ದೇಶಕ ಪ್ರಕಾಶ್ ಮಾಡಿದ್ದಾರೆ.
ಬಿಗ್ಬಾಸ್ (BiggBoss) ಕನ್ನಡ ಸೀಸನ್ 10 ಮುಗಿದಿದೆ. ಸುದೀಪ್ ಅವರೇ ಹೇಳಿರುವಂತೆ ಈ ವರೆಗಿನ ಅತ್ಯಂತ ಹೆಚ್ಚು ಜನಪ್ರಿಯತೆ ಗಳಿಸಿದ ಶೋ. ಈ ಶೋ ಅನ್ನು ನಿರ್ದೇಶನ ಮಾಡಿದ್ದು ಪ್ರಕಾಶ್ ಅವರು. ಈ ಬಾರಿಯ ಸ್ಪರ್ಧಿಗಳ ಆಯ್ಕೆ ಚೆನ್ನಾಗಿತ್ತು ಎಂಬುದು ಜನರ ಅಭಿಪ್ರಾಯವಾಗಿದ್ದು. ಈ ಸ್ಪರ್ಧಿಗಳ ಆಯ್ಕೆ ಹೇಗೆ ನಡೆಯಿತು? ಯಾವ ಉದ್ದೇಶವನ್ನು ಇಟ್ಟುಕೊಂಡು ಸ್ಪರ್ಧಿಗಳನ್ನು ಆಯ್ಕೆ ಮಾಡಲಾಯ್ತು ಎಂಬ ಬಗ್ಗೆ ನಿರ್ದೇಶಕ ಪ್ರಕಾಶ್ ಮಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 02, 2024 12:01 AM
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

