ಮನೆಯಿಂದ ಬಂದ ಪತ್ರ ಪಡೆಯಲು ಕಿತ್ತಾಟ, ಗೋಳಾಟ; ಬಿಕ್ಕಿಬಿಕ್ಕಿ ಅತ್ತ ಪ್ರತಾಪ್

ಡ್ರೋನ್ ಪ್ರತಾಪ್ ಅವರು ಕಳೆದ ಮೂರು ವರ್ಷಗಳಿಂದ ಕುಟುಂಬದವರ ಜೊತೆ ಮಾತನಾಡಿಯೇ ಇಲ್ಲ. ಹೀಗಾಗಿ, ಮನೆಯವರ ರಿಯಾಕ್ಷನ್ ಹೇಗಿರಬಹುದು ಎಂದು ತಿಳಿದುಕೊಳ್ಳುವ ಕುತೂಹಲ ಅವರಲ್ಲಿ ಇತ್ತು. ನಮ್ರತಾ ಇದೇ ಅಭಿಪ್ರಾಯ ಹೊರಹಾಕಿದರು.

ಮನೆಯಿಂದ ಬಂದ ಪತ್ರ ಪಡೆಯಲು ಕಿತ್ತಾಟ, ಗೋಳಾಟ; ಬಿಕ್ಕಿಬಿಕ್ಕಿ ಅತ್ತ ಪ್ರತಾಪ್
|

Updated on:Nov 15, 2023 | 8:54 AM

ಮನೆಯಿಂದ ಬಂದ ಪತ್ರ ಪಡೆಯಲು ಮೂವರು ಸದಸ್ಯರಿಗೆ ಬಿಗ್ ಬಾಸ್ ಅವಕಾಶ ನೀಡಿದರು. ಇದನ್ನು ಯಾರು ಪಡೆಯಬೇಕು ಎನ್ನುವ ಗೊಂದಲ ಏರ್ಪಟ್ಟಿತ್ತು. ಡ್ರೋನ್ ಪ್ರತಾಪ್ (Drone Prathap) ಅವರು ಕಳೆದ ಮೂರು ವರ್ಷಗಳಿಂದ ಕುಟುಂಬದವರ ಜೊತೆ ಮಾತನಾಡಿಯೇ ಇಲ್ಲ. ಹೀಗಾಗಿ, ಮನೆಯವರ ರಿಯಾಕ್ಷನ್ ಹೇಗಿರಬಹುದು ಎಂದು ತಿಳಿದುಕೊಳ್ಳುವ ಕುತೂಹಲ ಅವರಲ್ಲಿ ಇತ್ತು. ನಮ್ರತಾ ಇದೇ ಅಭಿಪ್ರಾಯ ಹೊರಹಾಕಿದರು. ‘ಅವರಿಗೆ ಮನೆಯನ್ನು ಬಿಟ್ಟು ಅಭ್ಯಾಸ ಇದೆ. ಹೀಗಾಗಿ, ನನಗೆ ಲೆಟರ್ ನೋಡಬೇಕು’ ಎಂದು ಹಠ ಹಿಡಿದು ಕುಳಿತರು ಕಾರ್ತಿಕ್. ಅವರ ಮಾತನ್ನು ಕೇಳಿ ಕೆಲವರಿಗೆ ಶಾಕ್ ಆಯಿತು. ಪ್ರತಾಪ್ ಅವರು ಬಿಕ್ಕಿ ಬಿಕ್ಕಿ ಅತ್ತರು. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಇಂದು ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಆಗಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಶೋ ನೋಡೋಕೆ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:52 am, Wed, 15 November 23

Follow us
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ