Bigg Boss Kannada: ಅತಿಯಾಗಿ ಕೂಗಾಡಿದವರಿಗೆ ಮತ್ತೆ ಕ್ಲಾಸ್​ ತೆಗೆದುಕೊಳ್ತಾರಾ ಕಿಚ್ಚ ಸುದೀಪ್​?

ಟಾಸ್ಕ್​ ಇದ್ದಾಗ ಬಿಗ್​ ಬಾಸ್ ಸ್ಪರ್ಧಿಗಳು ಒಬ್ಬರಿಗೊಬ್ಬರು ಬೈಯ್ದಾಡಿಕೊಂಡಿದ್ದಾರೆ. ಕೆಲವರು ತಂತ್ರದ ಜೊತೆಗೆ ಕುತಂತ್ರವನ್ನೂ ಮಾಡಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ಕಿಚ್ಚ ಸುದೀಪ್​ ಮಾತನಾಡಲಿದ್ದಾರೆ. ಕಳೆದ ವಾರ ವಿನಯ್​ ಗೌಡ ಅವರಿಗೆ ಕಿಚ್ಚ ಕ್ಲಾಸ್​ ತೆಗೆದುಕೊಂಡಿದ್ದರು. ಈ ಬಾರಿ ಯಾರಿಗೆ ಪಾಠ ಮಾಡಲಿದ್ದಾರೆ ಎಂಬ ಕೌತುಕ ಮೂಡಿದೆ.

Bigg Boss Kannada: ಅತಿಯಾಗಿ ಕೂಗಾಡಿದವರಿಗೆ ಮತ್ತೆ ಕ್ಲಾಸ್​ ತೆಗೆದುಕೊಳ್ತಾರಾ ಕಿಚ್ಚ ಸುದೀಪ್​?
|

Updated on:Nov 11, 2023 | 10:09 AM

ನಟ ಕಿಚ್ಚ ಸುದೀಪ್​ (Kichcha Sudeep) ಅವರು 5ನೇ ವಾರದ ಪಂಚಾಯ್ತಿ ನಡೆಸಲು ಸಜ್ಜಾಗಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋನಲ್ಲಿ ಈ ಬಾರಿ ಕೂಗಾಟ, ಕಿರುಚಾಟ ಜೋರಾಗಿದೆ. ಟಾಸ್ಕ್​ ಇದ್ದಾಗ ಒಬ್ಬರಿಗೊಬ್ಬರು ಬೈಯ್ದಾಡಿಕೊಂಡಿದ್ದಾರೆ. ಕೆಲವರು ತಂತ್ರದ ಜೊತೆಗೆ ಕುತಂತ್ರವನ್ನೂ ಮಾಡಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ಕಿಚ್ಚ ಸುದೀಪ್​ ಮಾತನಾಡಲಿದ್ದಾರೆ. ಕಳೆದ ವಾರ ವಿನಯ್​ ಗೌಡ (Vinay Gowda) ಅವರಿಗೆ ಕಿಚ್ಚ ಕ್ಲಾಸ್​ ತೆಗೆದುಕೊಂಡಿದ್ದರು. ಈ ಬಾರಿ ಯಾರಿಗೆ ಪಾಠ ಮಾಡಲಿದ್ದಾರೆ ಎಂಬ ಕೌತುಕ ಮೂಡಿದೆ. ನವೆಂಬರ್​ 11ರ ವೀಕೆಂಡ್​ ಸಂಚಿಕೆ ಹೇಗಿರಲಿದೆ ಎಂಬುದನ್ನು ನೋಡಲು ವೀಕ್ಷಕರು ಕಾದಿದ್ದಾರೆ. ಈ ಎಪಿಸೋಡ್​ ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ರಾತ್ರಿ 9.30ಕ್ಕೆ ಪ್ರಸಾರ ಆಗಲಿದೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ 24 ಗಂಟೆಯೂ ಬಿಗ್​ ಬಾಸ್​ (Bigg Boss Kannada) ಶೋ ಉಚಿತವಾಗಿ ವೀಕ್ಷಿಸಲು ಅವಕಾಶ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:45 am, Sat, 11 November 23

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್