‘ನನ್ನನ್ನು ದರಿದ್ರ ಎಂದರು’; ಬಿಗ್ ಬಾಸ್ ಮನೆಯಲ್ಲಿ ಕಣ್ಣೀರು ಹಾಕಿದ ನಮ್ರತಾ ಗೌಡ

ನಮ್ರತಾ ಗೌಡಗೆ ಕುಟುಂಬದವರಿಂದಲೇ ಹಿನ್ನಡೆ ಆಯಿತು. ಹೆಣ್ಣು ಮಗು ಎಂಬ ಕಾರಣಕ್ಕೆ ಅವರನ್ನು ಹೊರಗಿಟ್ಟರು. ಕಾರ್ತಿಕ್​ಗೆ ತಂದೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು, ಡ್ರೋನ್ ಪ್ರತಾಪ್ ಅವರಿಂದ ಕುಟುಂಬದವರು ತೊಂದರೆಗೆ ಸಿಲುಕಿದರು.

‘ನನ್ನನ್ನು ದರಿದ್ರ ಎಂದರು’; ಬಿಗ್ ಬಾಸ್ ಮನೆಯಲ್ಲಿ ಕಣ್ಣೀರು ಹಾಕಿದ ನಮ್ರತಾ ಗೌಡ
|

Updated on: Oct 25, 2023 | 11:36 AM

ಪ್ರತಿ ಬಾರಿ ಬಿಗ್ ಬಾಸ್ ರಿಯಾಲಿಟಿ ಶೋ ಆರಂಭ ಆದಾಗ ಸ್ಪರ್ಧಿಗಳಿಗೆ ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆ ಬಗ್ಗೆ ಹೇಳಿಕೊಳ್ಳಲು ಒಂದು ಅವಕಾಶ ನೀಡಲಾಗುತ್ತದೆ. ಈ ಮೂಲಕ ಮನಸ್ಸು ಹಗುರ ಮಾಡಿಕೊಳ್ಳಬಹುದು. ನಮ್ರತಾ ಗೌಡಗೆ (Namratha Gowda) ಕುಟುಂಬದವರಿಂದಲೇ ಹಿನ್ನಡೆ ಆಯಿತು. ಹೆಣ್ಣು ಮಗು ಎಂಬ ಕಾರಣಕ್ಕೆ ಅವರನ್ನು ಹೊರಗಿಟ್ಟರು. ಕಾರ್ತಿಕ್​ಗೆ ತಂದೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು, ಡ್ರೋನ್ ಪ್ರತಾಪ್ ಅವರಿಂದ ಕುಟುಂಬದವರು ತೊಂದರೆಗೆ ಸಿಲುಕಿದರು. ಈ ಎಲ್ಲಾ ವಿಚಾರಗಳ ಬಗ್ಗೆ ಹೇಳಿಕೊಂಡು ಬಿಗ್ ಬಾಸ್ ಮಂದಿ ಕಣ್ಣೀರು ಹಾಕಿದ್ದಾರೆ. ಆ ವಿಡಿಯೋ ಇಲ್ಲಿದೆ. ಕಲರ್ಸ್ ಕನ್ನಡದಲ್ಲಿ ಪ್ರತಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಕೆಅರ್​ಎಸ್ ಗೆ ಹೆಚ್ಚಿದ ಒಳಹರಿವು, ಮಳೆಗಾಲದ ಆರಂಭದಲ್ಲೇ 100 ಅಡಿ ನೀರು!
ಕೆಅರ್​ಎಸ್ ಗೆ ಹೆಚ್ಚಿದ ಒಳಹರಿವು, ಮಳೆಗಾಲದ ಆರಂಭದಲ್ಲೇ 100 ಅಡಿ ನೀರು!
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ