‘ನಾನೇ ಬಿಗ್​ ಬಾಸ್​’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಲಾಯರ್​ ಜಗದೀಶ್​

ಲಾಯರ್​ ಜಗದೀಶ್​ ಅವರು ಬಿಗ್​ ಬಾಸ್​ ಮನೆಯಲ್ಲಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ‘ನಾನೇ ಬಿಗ್​ ಬಾಸ್​’ ಎನ್ನುವ ಮೂಲಕ ಅವರು ಸಿಡಿದೆದ್ದಿದ್ದಾರೆ. ಅಕ್ಟೋಬರ್​ 02ರ ಸಂಚಿಕೆಯಲ್ಲಿ ಅವರ ರೋಷಾವೇಷ ಕಾಣಿಸಲಿದೆ. ಅದರ ಝಲಕ್ ತೋರಿಸುವ ಪ್ರೋಮೋ ಬಿಡುಗಡೆ ಆಗಿದೆ. ಬಿಗ್ ಬಾಸ್​ ಮನೆಯಲ್ಲಿ ಇರುವ ಬಹುತೇಕ ಎಲ್ಲರೂ ಜಗದೀಶ್​ ವಿರುದ್ಧ ತಿರುಗಿ ಬಿದ್ದಿದ್ದಾರೆ.

‘ನಾನೇ ಬಿಗ್​ ಬಾಸ್​’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಲಾಯರ್​ ಜಗದೀಶ್​
|

Updated on: Oct 02, 2024 | 4:42 PM

ಜಗಳದಿಂದಲೇ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋ ಸದ್ದು ಮಾಡುತ್ತಿದೆ. ಅನೇಕರ ಜೊತೆ ಲಾಯರ್​ ಜಗದೀಶ್​ ಕಿರಿಕ್​ ಶುರು ಮಾಡಿದ್ದಾರೆ. ‘ಎಲ್ಲರೂ ಮುಖವಾಡ ಹಾಕಿಕೊಂಡು ಜೀವನ ಮಾಡುತ್ತಿದ್ದಾರೆ. ನನ್ನ ಘನತೆ, ಗೌರವ ಹೊರಗಡೆ ಚೆನ್ನಾಗಿಯೇ ಇದೆ. ನಾನೇ ಬಿಗ್​ ಬಾಸ್​. ನಾನು ಹೊರಗೆ ಇರುವುದೇ ಉತ್ತಮ’ ಎಂದು ಜಗದೀಶ್​ ಹೇಳಿದ್ದಾರೆ. ಈ ಮಾತಿಗೆ ಸುದೀಪ್​ ಏನು ಹೇಳುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಸೃಷ್ಟಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ
ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತೆ ತಿಳಿಯಿರಿ
ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತೆ ತಿಳಿಯಿರಿ
Nithya Bhavishya: ಮಹಾಲಯ ಅಮವಾಸ್ಯೆ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಮಹಾಲಯ ಅಮವಾಸ್ಯೆ ದಿನದ ರಾಶಿ ಭವಿಷ್ಯ ತಿಳಿಯಿರಿ
ಪರೀಕ್ಷೆಯ ಹಿಂದಿನ ರಾತ್ರಿ ಬೆಂಗಳೂರು ಹಾಸ್ಟೆಲ್ ಹುಡುಗೀರ ಡ್ಯಾನ್ಸ್
ಪರೀಕ್ಷೆಯ ಹಿಂದಿನ ರಾತ್ರಿ ಬೆಂಗಳೂರು ಹಾಸ್ಟೆಲ್ ಹುಡುಗೀರ ಡ್ಯಾನ್ಸ್
ಮರೆಯಲಾಗದ ಉಡುಗೊರೆ; ಎದೆ ಮೇಲೆ ತಾಯಿಯ ಫೋಟೋ ಹಚ್ಚೆ ಹಾಕಿಸಿದ ಮಗ
ಮರೆಯಲಾಗದ ಉಡುಗೊರೆ; ಎದೆ ಮೇಲೆ ತಾಯಿಯ ಫೋಟೋ ಹಚ್ಚೆ ಹಾಕಿಸಿದ ಮಗ