ಜಗಳದಿಂದಲೇ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋ ಸದ್ದು ಮಾಡುತ್ತಿದೆ. ಅನೇಕರ ಜೊತೆ ಲಾಯರ್ ಜಗದೀಶ್ ಕಿರಿಕ್ ಶುರು ಮಾಡಿದ್ದಾರೆ. ‘ಎಲ್ಲರೂ ಮುಖವಾಡ ಹಾಕಿಕೊಂಡು ಜೀವನ ಮಾಡುತ್ತಿದ್ದಾರೆ. ನನ್ನ ಘನತೆ, ಗೌರವ ಹೊರಗಡೆ ಚೆನ್ನಾಗಿಯೇ ಇದೆ. ನಾನೇ ಬಿಗ್ ಬಾಸ್. ನಾನು ಹೊರಗೆ ಇರುವುದೇ ಉತ್ತಮ’ ಎಂದು ಜಗದೀಶ್ ಹೇಳಿದ್ದಾರೆ. ಈ ಮಾತಿಗೆ ಸುದೀಪ್ ಏನು ಹೇಳುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಸೃಷ್ಟಿಯಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.