‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಒಂದು ಟಾಸ್ಕ್ ನೀಡಲಾಗಿದೆ. ಮನೆಯವರೆಲ್ಲರೂ ಒಟ್ಟಾಗಿ ಆಡುತ್ತಿರುವ ಮೊದಲ ಟಾಸ್ಕ್ ಇದು ಎಂದೇ ಹೇಳಬಹುದು. ಈ ಕಾರಣಕ್ಕೋ ಏನೋ ಎಲ್ಲರೂ ಮೃಗಗಳಂತೆ ವರ್ತಿಸಿದ್ದಾರೆ. ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ತ್ರಿವಿಕ್ರಂ ಹಾಗೂ ಗೋಲ್ಡ್ ಸುರೇಶ್ಗೆ ಗಾಯಗಳಾಗಿವೆ. ಈ ವಿಚಾರಕ್ಕೆ ಸಂಬಂಧಿಸಿ ಬಿಗ್ ಬಾಸ್ ನೀತಿ ಪಾಠ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.