ಈ ಸೀಸನ್ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್ ಕಥೆ ಏನು?
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ವಾರ ಮಾಜಿ ಸ್ಪರ್ಧಿಗಳ ಎಂಟ್ರಿ ಆಗಿದೆ. ಈ ಸೀಸನ್ನಲ್ಲಿ ಈ ಮೊದಲು ಬಂದು ಹೋದ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ಜಗದೀಶ್ ಅವರು ಬಂದಿಲ್ಲ ಎಂದು ಹೇಳಲಾಗುತ್ತಿದೆ. ಪ್ರೋಮೋ ರಿಲೀಸ್ ಆಗಿದೆ.
ಕಲರ್ಸ್ ಕನ್ನಡ ಹೊಸ ಬಿಗ್ ಬಾಸ್ ಪ್ರೋಮೋ ರಿಲೀಸ್ ಮಾಡಿದೆ. ಈ ಪ್ರೋಮೋದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳು ರೀ ಎಂಟ್ರಿ ಪಡೆದಿದ್ದಾರೆ. ಶಿಶಿರ್, ರಂಜಿತ್ ಮೊದಲಾದ ಸ್ಪರ್ಧಿಗಳು ಕಾಣಿಸಿಕೊಂಡಿದ್ದಾರೆ. ಆದರೆ, ಜಗದೀಶ್ ಅವರು ಪ್ರೋಮೋದಲ್ಲಿ ಕಾಣಿಸಿಲ್ಲ. ಅವರು ಬಂದಿರೋದು ಅನುಮಾನ ಎನ್ನಲಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ

