AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ

‘ಶ್… ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ

ಮಂಜುನಾಥ ಸಿ.
|

Updated on: Nov 16, 2024 | 6:59 PM

Share

Bigg Boss Kannada: ವಾರದ ಪಂಚಾಯಿತಿ ನಡೆಸಿಕೊಡಲು ಬಂದಿರುವ ಕಿಚ್ಚ ಸುದೀಪ್, ಚೈತ್ರಾ ಕುಂದಾಪುರ ಮೇಲೆ ಸಿಟ್ಟಾಗಿದ್ದಾರೆ. ಸಾಮಾನ್ಯವಾಗಿ ಯಾರ ಮೇಲೂ ಸಿಟ್ಟಾಗದ ಸುದೀಪ್, ಚೈತ್ರಾ ಮೇಲೆ ಸಿಟ್ಟಾಗಲು ಕಾರಣ ಏನು?

ಬಿಗ್​ಬಾಸ್ ಕನ್ನಡ ಸೀಸನ್ 11 ರ ವೀಕೆಂಡ್ ಎಪಿಸೋಡ್ ಇಂದು ನಡೆಯಲಿದೆ. ವಾರದ ಪಂಚಾಯಿತಿ ನಡೆಸಿಕೊಡಲು ಸುದೀಪ್ ಬಂದಿದ್ದಾರೆ. ಈ ವಾರ ಸಾಕಷ್ಟು ಡ್ರಾಮಾ, ಟಾಸ್ಕ್, ತಮಾಷೆ ಇನ್ನಿತರೆಗಳಿಗೆ ಬಿಗ್​ಬಾಸ್ ಮನೆ ಸಾಕ್ಷಿಯಾಗಿದೆ. ಈ ಶನಿವಾರದ ಎಪಿಸೋಡ್​ನಲ್ಲಿ ಸುದೀಪ್ ತುಸು ಹೆಚ್ಚೇ ಸಿಟ್ಟಾಗಿದ್ದಾರೆ. ಸುದೀಪ್ ಈ ಹಿಂದೆಯೂ ಬಿಗ್​ಬಾಸ್​ನಲ್ಲಿ ಸಿಟ್ಟಾಗಿದ್ದಾರೆ. ಆದರೆ ಮಹಿಳಾ ಕಂಟೆಸ್ಟ್​ಗಳ ಮೇಲೆ ಸಿಟ್ಟಾಗಿದ್ದು ಬಹಳ ಕಡಿಮೆ. ಆದರೆ ಇದೀಗ ಚೈತ್ರಾ ಮೇಲೆ ಸಿಟ್ಟಾಗಿದ್ದಾರೆ. ಅನಾರೋಗ್ಯದ ಕಾರಣ ಹೇಳಿ ಚಿಕಿತ್ಸೆಗಾಗಿ ಹೊರಗೆ ಹೋಗಿದ್ದ ಚೈತ್ರಾ, ಅಲ್ಲಿ ವೈದ್ಯರಿಂದ, ನರ್ಸ್​ಗಳಿಂದ ಬಿಗ್​ಬಾಸ್ ಬಗ್ಗೆ ಅಭಿಪ್ರಾಯಗಳನ್ನು ಕೇಳಿಕೊಂಡು ಬಂದಿದ್ದಾರೆ ಇದು ಸುದೀಪ್ ಸಿಟ್ಟಿಗೆ ಕಾರಣವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More