ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್

Updated on: Nov 16, 2024 | 4:09 PM

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ವಾರ ಸಾಕಷ್ಟು ಘಟನಾವಳಿಗಳು ನಡೆದಿವೆ. ಕೆಲವರು ನಂಬಿಕೆ ಮುರಿದರೆ ಕೆಲವರು ಗಳಿಸಿದ್ದಾರೆ. ಇದೀಗ ವಾರಾಂತ್ಯಕ್ಕೆ ಸುದೀಪ್ ಬಂದಿದ್ದು, ಎಲ್ಲ ಲೆಕ್ಕ ಚುಕ್ತಾ ಮಾಡಲಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 11 ರ ಈ ವಾರ ಮನೆಯಲ್ಲಿ ಸಾಕಷ್ಟು ಡ್ರಾಮಾ ನಡೆದಿದೆ. ಕೆಲವರು ನಂಬಿಕೆ ದೃಢಗೊಳಿಸಿದರೆ ಕೆಲವರು ನಂಬಿಕೆ ಕಳೆದುಕೊಂಡಿದ್ದಾರೆ. ಕೆಲವರು ಗೆಳೆತನ ನಿಭಾಯಿಸಿದರೆ ಕೆಲವರು ಮೋಸ ಮಾಡಿದ್ದಾರೆ. ಕೇಳಿದ ಕ್ಷಮೆಯನ್ನು ಕೆಲವರು ಕ್ಷಮಿಸಿದರೆ, ಕೆಲವರು ಕ್ಷಮಿಸಿಲ್ಲ. ಒಟ್ಟಾರೆ ಈ ವಾರ ಸಾಕಷ್ಟು ಘಟನೆಗಳು ಮನೆಯಲ್ಲಿ ನಡೆದಿವೆ. ಇದೀಗ ವಾರಾಂತ್ಯ ಬಂದಿದ್ದು ಸುದೀಪ್ ಬಂದಿದ್ದಾರೆ. ಶನಿವಾರದ ದಿನ ಲೆಕ್ಕಾಚಾರದ ದಿನವಾಗಿದ್ದು, ಮನೆಯಲ್ಲಿ ಈ ವಾರ ನಡೆದ ಘಟನೆಗಳ ವಿಶ್ಲೇಷಣೆ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 16, 2024 04:09 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More