ದೋಸ್ತರ ಜೊತೆ ಕೇಕ್ ಕಟ್ ಮಾಡಿದ ಹನುಮಂತ
‘ಬಿಗ್ ಬಾಸ್ ಕನ್ನಡ ಸೀಸನ್ 11’ ವಿನ್ನರ್ ಹನುಮಂತ ಅವರ ಖುಷಿ ಹೆಚ್ಚಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿಜೇತ ಹನುಮಂತ ಅವರು 50 ಲಕ್ಷ ರೂಪಾಯಿ ಹಾಗೂ ಕಪ್ ಜೊತೆ ಊರು ತಲುಪಿದ್ದಾರೆ. 100 ದಿನಗಳ ಬಳಿಕ ಅವರು ಹುಟ್ಟೂರು ತಲುಪಿದ್ದಾರೆ.
ಹನುಮಂತ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಗೆದ್ದ ಬಳಿಕ ಊರು ತಲುಪಿದ್ದಾರೆ. ಅಲ್ಲಿ ಸಂಭ್ರಮ ಮನೆ ಮಾಡಿದೆ. ಹನುಮಂತ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ರಾತ್ರಿ ಅವರು ದೋಸ್ತರ ಜೊತೆ ಸೇರಿ ಕೇಕ್ ಕಟ್ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9ಗೆ ಲಭ್ಯವಾಗಿದೆ. ‘ನನ್ನ ಗೆಳೆಯ ಗೆದ್ದ’ ಎನ್ನುವ ಖುಷಿ ಅವರಲ್ಲಿ ಕಾಣಿಸಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್ ರಿಯಾಕ್ಷನ್
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್ನ ಕಾಮಕಾಂಡ

